Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

ಕರ್ನಾಟಕದಲ್ಲಿ ಗಣಪತಿಯ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು...

Team Udayavani, Sep 20, 2024, 5:54 PM IST

1-modi

ವಾರ್ಧಾ: ಕಾಂಗ್ರೆಸ್ ಪಕ್ಷವನ್ನು “ತುಕ್ಡೆ ತುಕ್ಡೆ” ಗ್ಯಾಂಗ್ ಮತ್ತು ನಗರ ನಕ್ಸಲರು ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ(ಸೆ20) ತೀವ್ರ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ” ಇಂದು ನೀವು ನೋಡುತ್ತಿರುವ ಕಾಂಗ್ರೆಸ್ ಮಹಾತ್ಮಾ ಗಾಂಧಿಯವರಂತಹ ಮಹಾನ್ ವ್ಯಕ್ತಿಯನ್ನು ಹೊಂದಿರುವ ಪಕ್ಷವಲ್ಲ. ಕಾಂಗ್ರೆಸ್‌ನಲ್ಲಿ ದ್ವೇಷದ ಭೂತ ಪ್ರವೇಶಿಸಿದ್ದು, ದೇಶಭಕ್ತಿಯ ಆತ್ಮ ಕೊನೆಯುಸಿರೆಳೆದಿದೆ. ಇಂದಿನ ಕಾಂಗ್ರೆಸ್ ಗಣಪತಿ ಪೂಜೆಯನ್ನು ಕೂಡ ದ್ವೇಷಿಸುತ್ತಿದೆ. ಗಣೇಶ ಪೂಜೆ ಕಾರ್ಯಕ್ರಮಕ್ಕೆ ಹೋದಾಗ ಕಾಂಗ್ರೆಸ್ ತುಷ್ಟೀಕರಣದ ಭೂತ ಎದ್ದಿತು. ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಏನು ಬೇಕಾದರೂ ಮಾಡುತ್ತದೆ” ಎಂದು ಕಿಡಿ ಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಗಣಪತಿ ಬಪ್ಪನನ್ನು ಕಂಬಿ ಹಿಂದೆ ಹಾಕಿತು. ಜನರು ಪೂಜಿಸುತ್ತಿದ್ದ ಗಣಪತಿಯ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು ಎಂದು ಆಕ್ರೋಶ ಹೊರ ಹಾಕಿದರು.

ಮೀಸಲಾತಿ ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ಅಮೆರಿಕದಲ್ಲಿ ನೀಡಿದ ಹೇಳಿಕೆಗಾಗಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರು ಹೇಳದೆ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ ”ವಿದೇಶದಲ್ಲಿ ತಮ್ಮ ಭಾಷಣಗಳಲ್ಲಿ ಕಾಂಗ್ರೆಸ್ ನಾಯಕರ ಭಾರತ ವಿರೋಧಿ ಅಜೆಂಡಾಗಳ ಬಗ್ಗೆಯೂ ಕಿಡಿ ಕಾರಿದರು.

”ವಿಶ್ವಕರ್ಮ ಯೋಜನೆಯ ಮೂಲ ಮನೋಭಾವವೆಂದರೆ ಗೌರವ, ಶಕ್ತಿ ಮತ್ತು ಸಮೃದ್ಧಿ. ಅಂದರೆ ಸಾಂಪ್ರದಾಯಿಕ ಕೌಶಲ್ಯಗಳಿಗೆ ಗೌರವ, ಕುಶಲಕರ್ಮಿಗಳ ಸಬಲೀಕರಣ ಮತ್ತು ವಿಶ್ವಕರ್ಮ ಸಹೋದರರ ಜೀವನದಲ್ಲಿ ಸಮೃದ್ಧಿ, ಇದು ನಮ್ಮ ಗುರಿಯಾಗಿದೆ.ವಿಶ್ವಕರ್ಮ ಯೋಜನೆಯ ಇನ್ನೊಂದು ವೈಶಿಷ್ಟ್ಯವಿದೆ. ಈ ಯೋಜನೆಗಾಗಿ ವಿವಿಧ ಇಲಾಖೆಗಳು ಒಗ್ಗೂಡಿದ ಪ್ರಮಾಣವೂ ಅಭೂತಪೂರ್ವವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.