ಭಾರತ್‌ ಜೋಡೋ ಯಾತ್ರೆ ಶುರು: ಮೊದಲ ದಿನ 13 ಕಿ.ಮೀ. ದೂರ ಪ್ರಯಾಣ


Team Udayavani, Sep 9, 2022, 6:41 AM IST

thumb-2

ಕನ್ಯಾಕುಮಾರಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವ ವಹಿಸಿರುವ “ಭಾರತ್‌ ಜೋಡೋ ಯಾತ್ರೆ’ ಗುರುವಾರ ಕನ್ಯಾಕುಮಾರಿ  ಯಿಂದ ಆರಂಭವಾಗಿದೆ. ಒಟ್ಟು 3,570 ಕಿಮೀ ದೂರದ ಯಾತ್ರೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ರಾದ ಜೈರಾಂ ರಮೇಶ್‌ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸೋತಿದ್ದರೂ ಪಕ್ಷದ ಶಕ್ತಿ ಕುಂದಿಲ್ಲ ಎಂದು ಸಾಬೀತುಪಡಿಸುವ ನಿಟ್ಟಿನಲ್ಲಿ ಈ ಯಾತ್ರೆ ನಡೆದಿದೆ.

ವಿವಿಧ ರೀತಿಯ ವಾದ್ಯ ಘೋಷಗಳ ನಡುವೆ ಕನ್ಯಾ ಕುಮಾರಿಯ ವಿವೇಕಾನಂದ ಕಾಲೇಜು ರಸ್ತೆ ಯಿಂದ ಯಾತ್ರೆ ಆರಂಭವಾಯಿತು. ಕನ್ಯಾ ಕುಮಾರಿಯ ಅಗಸ್ತೀಶ್ವರಂ ಎಂಬಲ್ಲಿಗೆ ಯಾತ್ರೆ ಆಗಮಿಸುತ್ತಿ ದ್ದಂತೆಯೇ ಸ್ಥಳೀಯರು ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಯಾತ್ರೆಯ ಮೊದಲ ದಿನದ ಮೊದಲಾರ್ಧದಲ್ಲಿ ಕಾಂಗ್ರೆಸ್‌ ಮುಖಂಡರು ಒಟ್ಟು 13 ಕಿಮೀ ದೂರ ವನ್ನು ಕ್ರಮಿಸಿದ್ದಾರೆ. ಸಂಜೆಯ ವೇಳೆ ನಡೆದಿದ್ದ ಯಾತ್ರೆ ಯಲ್ಲಿ ರಾಹುಲ್‌ ಗಾಂಧಿ ಅವರು ಏಳು ಕಿಮೀ ದೂರವನ್ನು ಕ್ರಮಿಸಿದ್ದಾರೆ. ಯಾತ್ರೆಯ ಬಗ್ಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್‌, ಭಾರತ್‌ ಜೋಡೋ ಯಾತ್ರೆ ನೂರಕ್ಕೆ ನೂರು ಕಾಂಗ್ರೆಸ್‌ಗೆ ಸಂಜೀವಿನಿಯಾಗಿ ಪರಿಣಮಿಸಲಿದೆ ಮತ್ತು ಇದರಿಂದ ಪಕ್ಷಕ್ಕೆ ಅಭೂತಪೂರ್ವ ಜನಬೆಂಬಲ ಮತ್ತೂಮ್ಮೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿವಿಧ ಕಂಪೆನಿಗಳ ಶೂಗಳು: ದೀರ್ಘಾವಧಿಯ ಯಾತ್ರೆಯಾಗಿ ಕಾಂಗ್ರೆಸ್‌ನ ವಿವಿಧ ಮುಖಂಡರು ಮತ್ತು ಕಾರ್ಯಕರ್ತರು ಆ್ಯಸಿಕ್ಸ್‌, ಅಡಿಡಾಸ್‌ ಸೇರಿದಂತೆ ವಿವಿಧ ಜನಪ್ರಿಯ ಬ್ರಾಂಡ್‌ಗಳ ಶೂಗಳನ್ನು ಧರಿಸಿದ್ದು ಜನರ ಗಮನ ಸೆಳೆಯಿತು. ರಾಹುಲ್‌ ಗಾಂಧಿ ಅವರು ಆ್ಯಸಿಕ್ಸ್‌ ಶೂಗಳನ್ನು ಧರಿಸಿ ನಡೆಗೆ ಆರಂಭಿಸಿದರು.

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.