PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ


Team Udayavani, Sep 27, 2024, 2:27 AM IST

Modi 2

ಚಂಡೀಗಢ: “ಕಾಂಗ್ರೆಸ್‌ ಆಡಳಿತಕ್ಕೇರುವುದು ಬಿಡಿ, 10 ವರ್ಷದಲ್ಲಿ ಸಮರ್ಥ ವಿಪಕ್ಷವಾಗುವಲ್ಲಿಯೂ ವಿಫ‌ಲ­ವಾ­­ಗಿದೆ. ಜನರ ಸಮಸ್ಯೆಗಳನ್ನು ಆಲಿಸು­ವುದು ಬಿಟ್ಟು, ಬರೀ ಒಳ ಜಗಳದಲ್ಲಿಯೇ ಕಾಲ ಕಳೆದಿರುವುದು, ಅವರ ಆಂತರಿಕ ಭಿನ್ನ­ಮತ ಹರಿಯಾಣದ ಮಗುವಿಗೂಗೊತ್ತಿದೆ.’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ಚಾಟಿ ಬೀಸಿದ್ದಾರೆ.

“ಮೇರಾ ಬೂತ್‌,ಸಬ್ಸೇ ಮಜಬೂತ್‌’ ಕಾರ್ಯಕ್ರಮದ ಅನ್ವಯ ಚುನಾವಣೆ ಹೊಸ್ತಿಲಿನಲ್ಲಿರುವ ಹರಿಯಾಣ ದಲ್ಲಿ ಬೂತ್‌ ಮಟ್ಟದ ಪ್ರಚಾರದ ಕುರಿತು ನಮೋ ಆ್ಯಪ್‌ ಮೂಲಕ ಬಿಜೆಪಿ ಕಾರ್ಯಕರ್ತರ ಜತೆ ಪ್ರಧಾನಿ ಸಂವಾದ ನಡೆಸಿದ್ದಾರೆ.

ಈ ವೇಳೆ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದು, ಕಾಂಗ್ರೆಸಿ­ಗರು ಸುಳ್ಳು ಹೇಳುತ್ತಾರೆ. ಅವರ ವಾದಗಳಿಗೆ ತಲೆಯೂ ಇಲ್ಲ, ಬುಡವೂ ಇಲ್ಲ ಎಂದರು. ಕಾಂಗ್ರೆಸಿ­ಗರು ಚುನಾವಣೆ ಗೆಲ್ಲಲ್ಲು ಹೇಗೆ ಸುಳ್ಳನ್ನು ಸುರಿಯುತ್ತಾರೆ ಎಂಬುದಕ್ಕೆ ಹಿಮಾಚಲ ಪ್ರದೇಶವೇ ಸಾಕ್ಷಿ. ಕಾಂಗ್ರೆಸ್‌ ನಾಯಕರು ಹಳೆ ಪಿಂಚಣಿ ಬಗ್ಗೆ ಮಾತನಾಡುತ್ತಿದ್ದರು. ಈಗ ಪಿಂಚಣಿ ವಿಚಾರ ಹಾಗಿರಲಿ, ಅಲ್ಲೀಗ ಕೆಲಸಗಳಿಗೆ ನೇಮಕಾತಿಯೂ ಇಲ್ಲ, ಸಂಬಳವೂ ಕೊಡ­ಲಾಗುತ್ತಿಲ್ಲ ಎಂದು ಪ್ರಧಾನಿ ಚಾಟಿ ಬೀಸಿದ್ದಾರೆ. ಇದೇ ವೇಳೆ ಮುಕೇಶ್‌ ಸೈನಿ ಎಂಬ ಚಾಯ್‌ವಾಲಾ ಜತೆಗೆ ಮಾತನಾಡಿ, ನಾನೂ ಚಾಯ್‌ವಾಲಾ ನಾನೂ ನಿನ್ನ ಸಹೋದರ ಎಂದು ಮೋದಿ ಆತ್ಮೀಯತೆ ತೋರಿದ್ದಾರೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Bhagavant mann

Punjab CM ಭಗವಂತ್‌ ಸಿಂಗ್‌ ಮೊಹಾಲಿ ಆಸ್ಪತ್ರೆಗೆ ದಾಖಲು !

1-him

Record; ಪೂರ್ವ ಹಿಮಾಲಯದ 20,900 ಅಡಿ ಎತ್ತರದ ಶಿಖರ ಏರಿ ದಾಖಲೆ!

Supreme Court

Godhra case ಮತ್ತೆ ಮುಂದಕ್ಕೆ ಹಾಕಲ್ಲ, ಜ.15ಕ್ಕೆ ವಿಚಾರಣೆ: ಸುಪ್ರೀಂ

1-reee

Rahul Gandhi ಜತೆ ವೇದಿಕೆಯಲ್ಲಿ ಒಂದಾದ ಭೂಪಿಂಧರ್‌, ಸೆಲ್ಜಾ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.