![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 4, 2024, 6:24 PM IST
ತಿರುನಲ್ವೇಲಿ (ತಮಿಳುನಾಡು) : ಕಾಂಗ್ರೆಸ್ ತಿರುನಲ್ವೇಲಿ ಘಟಕದ ಜಿಲ್ಲಾಧ್ಯಕ್ಷರಾಗಿದ್ದ ಕೆಪಿಕೆ ಜಯಕುಮಾರ್ ಧನಸಿಂಗ್ (60) ಅವರ ಅರ್ಧ ಸುಟ್ಟ ಮೃತದೇಹ ಶನಿವಾರ ತಿರುನಲ್ವೇಲಿಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ತನಗೆ ಜೀವ ಬೆದರಿಕೆಯ ಬಗ್ಗೆ ಹೇಳಿಕೊಂಡ ಬೆನ್ನಲ್ಲೇ ಈ ಘಟನೆ ನಡೆದಿದೆ.
ಧನಸಿಂಗ್ ಅವರು ಕಾಂಗ್ರೆಸ್ನ ತಿರುನಲ್ವೇಲಿ (ಪೂರ್ವ) ಮುಖ್ಯಸ್ಥರಾಗಿದ್ದರು. ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹತ್ಯೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಮುಖಂಡ ಜಯಕುಮಾರ್ ಮೃತದೇಹ ಪತ್ತೆಯಾಗಿರುವುದು ಆಘಾತಕಾರಿ ಎಂದಿದ್ದಾರೆ.
ಏಪ್ರಿಲ್ 30 ರಂದು ಶ್ರೀ ಜಯಕುಮಾರ್ ಅವರು ತಮ್ಮ ಜೀವಕ್ಕೆ ಅಪಾಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಅದರಲ್ಲೂ ನಂಗುನೇರಿ ಕಾಂಗ್ರೆಸ್ ಶಾಸಕ ರೂಬಿ ಮನೋಕರನ್ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ತಂಗಬಾಲು ಅವರ ಹೆಸರನ್ನು ದೂರು ಪತ್ರದಲ್ಲಿ ಉಲ್ಲೇಖಿಸಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.