
ಕೃಷಿ ಸಾಲ ಮನ್ನಾದಿಂದ ಭಾರೀ ಸಮಸ್ಯೆ: ಕಾಂಗ್ರೆಸ್ಗೆ ರಘುರಾಮ ರಾಜನ್
Team Udayavani, Dec 14, 2018, 5:54 PM IST

ಹೊಸದಿಲ್ಲಿ : ಅಧಿಕಾರಕ್ಕೆ ಬಂದ 10 ದಿನಗಳ ಒಳಗೆ ರೈತರ ಸಾಲ ಮನ್ನಾ ಮಾಡುವ ಆಶ್ವಾಸನೆಯೊಂದಿಗೆ ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ಗಢ ವಿಧಾನ ಸಭೆಯ 2018ರ ಚುನಾವಾಣೆಗಳನ್ನು ಗೆದ್ದು ಬಂದಿರುವ ಕಾಂಗ್ರೆಸ್ ಗೆ ಮಾಜಿ ಆರ್ಬಿಐ ಗವರ್ನರ್ ರಘುರಾಮ ರಾಜನ್ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದಾರೆ.
‘ಸರಕಾರದ ಸಾಲ ಮನ್ನಾ ಕ್ರಮದಿಂದ ಲಾಭ ಪಡೆಯುವವರು ಬಡವರಲ್ಲ; ಬದಲು ಆಡಳಿತ ಯಂತ್ರದೊಂದಿಗೆ ಉತ್ತಮ ಸಂಪರ್ಕ ಇರುವವರು’ ಎಂದು ರಘುರಾಮ ರಾಜನ್ ಹೇಳಿದ್ದಾರೆ.
‘ಇನ್ನೊಂದು ವಿಷಯವೆಂದರೆ ಸಾಲ ಮನ್ನಾ ಕ್ರಮದಿಂದ ರಾಜ್ಯಗಳ ಹಣಕಾಸು ಸ್ಥಿತಿಗತಿಗೆ ಹಲವಾರು ಗಂಭೀರ ಸವಾಲುಗಳು ಎದುರಾಗುತ್ತವೆ’ ಎಂದು ರಾಜನ್ ಹೇಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.