![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 12, 2021, 5:26 AM IST
ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿರುವ ಬಿಕ್ಕಟ್ಟು ರಾಜಸ್ಥಾನದಲ್ಲಿ ಬರದಂತೆ ಮಾಡಲು ಹೊಸದಿಲ್ಲಿಯಲ್ಲಿ ಬಿರುಸಿನ ಸಮಾಲೋಚನೆಗಳು ನಡೆದಿವೆ.
ಸಿಎಂ ಅಶೋಕ್ ಗೆಹ್ಲೋಟ್ ಸಂಪುಟದಲ್ಲಿ ಶಾಸಕ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದೆ.
ಸಿಎಂ ಗೆಹ್ಲೋಟ್ , ಶಾಸಕ ಸಚಿನ್ ಪೈಲಟ್ ಪ್ರತ್ಯೇಕವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾಗಿರುವ ಪ್ರಿಯಾಂಕಾ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದರು. ಅನಂತರ ಮಾತನಾಡಿದ ಸಿಎಂ ಗೆಹ್ಲೋಟ್ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.
ಇದನ್ನೂ ಓದಿ:ನಕಲಿ ಫೇಸ್ಬುಕ್ ಜಾಲ: ಮಂಗಳೂರಿನ ವ್ಯಕ್ತಿ ಸೌದಿಯಲ್ಲಿ ಬಂದಿ
ಬುಧವಾರ ಮತ್ತು ಗುರುವಾರ ಎರಡೂ ದಿನಗಳ ಕಾಲ ನಡೆದ ಬಿರುಸಿನ ಮಾತುಕತೆ ವೇಳೆ ಸಚಿವ ಸಂಪುಟವನ್ನು ಏಕೆ ವಿಸ್ತರಿಸಲಿಲ್ಲ ಎಂದು ಹಿರಿಯ ಮುಖಂಡರು ಗೆಹ್ಲೋಟ್ ರನ್ನು ಪ್ರಶ್ನಿಸಿದ್ದಾರೆ. ಗುರುವಾರ ಶಾಸಕ ಸಚಿನ್ ಪೈಲಟ್ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ರನ್ನು ಭೇಟಿಯಾಗಿ ಜೈಪುರಕ್ಕೆ ತೆರಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.