![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 15, 2021, 10:15 PM IST
ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮದ್ಯ ನೀಡಿ ಎಂದು ಹೇಳುವ ಮೂಲಕ ಹರಿಯಾಣದ ಕಾಂಗ್ರೆಸ್ ನಾಯಕಿ ವಿದ್ಯಾರಾಣಿ ವಿವಾದ ಎಬ್ಬಿಸಿದ್ದಾರೆ.
ಇಂದು ರೈತರ ಪ್ರತಿಭಟನೆ ಕುರಿತು ಮಾತಾಡಿದ ವಿದ್ಯಾರಾಣಿ, ರೈತರ ಆಂದೋಲನ ಒಳ್ಳೆಯ ಉದ್ದೇಶದಿಂದ ನಡೆಯುತ್ತಿದೆ. ಅವರಿಗೆ ನಾವು ಬೆಂಬಲ ನೀಡಬೇಕು. ಇದರಿಂದ ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿದೆ. ರೈತರಿಗೆ ಅಗತ್ಯವಿರುವ ಎಲ್ಲವನ್ನೂ ನೀಡಿ, ಅದು ಹಣವಾಗಿರಬಹುದು, ತರಕಾರಿಯಾಗಿರಬಹುದು ಇಲ್ಲವೆ ಮದ್ಯ ( ಸಾರಾಯಿ) ಆಗಿರಬಹುದು ಎಂದಿದ್ದಾರೆ.
ವಿದ್ಯಾರಾಣಿ ಅವರ ಈ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಕಾಂಗ್ರೆಸ್ ನಾಯಕಿ ವಿರುದ್ಧ ಟೀಕೆಗಳ ಸುರಿಮಳೆಯಾಗಿದೆ.
ಇದನ್ನೂ ಓದಿ:ಕಂದಕಕ್ಕೆ ಉರುಳಿದ ಕಾರು …6 ಜನರ ದುರ್ಮರಣ
ವಿದ್ಯಾರಾಣಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ನಮ್ಮ ಪ್ರತಿಭಟನಾ ಸ್ಥಳದಲ್ಲಿ ಎಣ್ಣೆಯ ಅಗತ್ಯವಾದರೂ ಏನಿದೆ. ಅವರು ಹೀಗೇಕೆ ಹೇಳಿದರೂ ಅಂತಾ ಗೊತ್ತಿಲ್ಲ. ಇಂತವರ ಬೆಂಬಲ ನಮ್ಮ ಹೋರಾಟಕ್ಕೆ ಬೇಡ ಎಂದು ತಿರುಗೇಟು ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.