![Basavaraj-horatti](https://www.udayavani.com/wp-content/uploads/2024/12/Basavaraj-horatti-3-415x249.jpg)
Himachal Pradesh ;ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಕೈ ಶಾಸಕರು ಶಿಮ್ಲಾಕ್ಕೆ ವಾಪಸ್
'ಜೈ ಶ್ರೀ ರಾಮ್, ಬನ್ ಗಯಾ ಕಾಮ್''.. ಎಂದು ಸ್ವಾಗತಿಸಿದ ಬಿಜೆಪಿ ಶಾಸಕರು
Team Udayavani, Feb 28, 2024, 4:11 PM IST
![1——dsa-dsad](https://www.udayavani.com/wp-content/uploads/2024/02/1-dsa-dsad-620x348.jpg)
ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಹರಿಯಾಣದ ಪಂಚಕುಲಕ್ಕೆ ತೆರಳಿದ್ದ ಆರು ಕಾಂಗ್ರೆಸ್ ಶಾಸಕರು ಮೂವರು ಪಕ್ಷೇತರ ಶಾಸಕರೊಂದಿಗೆ ಬುಧವಾರ ಶಿಮ್ಲಾಕ್ಕೆ ಮರಳಿದ್ದಾರೆ.
ಮಂಗಳವಾರ ಪಂಚಕುಲಕ್ಕೆ ತೆರಳಿದ್ದ ಒಂಬತ್ತು ಮಂದಿ ಹಿಮಾಚಲ ಪ್ರದೇಶ ವಿಧಾನಸಭೆಯನ್ನು ತಲುಪಿದ್ದು ಅವರನ್ನು ಬಿಜೆಪಿ ಶಾಸಕರು ”ಜೈ ಶ್ರೀ ರಾಮ್, ಬನ್ ಗಯಾ ಕಾಮ್” ಎಂಬ ಘೋಷಣೆಗಳೊಂದಿಗೆ ಸ್ವಾಗತಿಸಿದರು.
ರಾಜಿಂದರ್ ರಾಣಾ ಮತ್ತು ರವಿ ಠಾಕೂರ್ ಸೇರಿದಂತೆ ಶಾಸಕರು ಕಳೆದ ರಾತ್ರಿ ಪಂಚಕುಲದ ಹೋಟೆಲ್ನಲ್ಲಿ ಕಳೆದು ಇಂದು ಬೆಳಿಗ್ಗೆ ತೌ ದೇವಿ ಲಾಲ್ ಸ್ಟೇಡಿಯಂನಿಂದ ಹೆಲಿಕಾಪ್ಟರ್ ನಲ್ಲಿ ಬಂದಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತ ಚಲಾಯಿಸಿದ ನಂತರ ಶಾಸಕರು ಶಿಮ್ಲಾದಿಂದ ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ಆಗಮಿಸಿದ್ದರು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಕಾರ್ಯಶೈಲಿಯಿಂದ ಶಾಸಕರು ಅಸಮಾಧಾನ ಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Himachal: ನಾನು ರಾಜೀನಾಮೆ ಕೊಟ್ಟಿಲ್ಲ, ರಾಜೀನಾಮೆ ವದಂತಿ ತಳ್ಳಿಹಾಕಿದ ಸಿಎಂ ಸಿಂಗ್
ಅಪಹರಣ ದೂರು
ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ಕಾಂಗ್ರೆಸ್ ಶಾಸಕರನ್ನುಅಪಹರಣ ಮಾಡಲಾಗಿದೆ ಎಂದು ಶಿಮ್ಲಾದಲ್ಲಿ ಆರೋಪಿಸಿದ್ದರು . ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರವಿ ಠಾಕೂರ್ ಸುಖು ಅವರ ಹೇಳಿಕೆಯನ್ನು ತಳ್ಳಿಹಾಕಿ, ನಾವು ಎಲ್ಲಿ ಬೇಕಾದರೂ ಹೋಗಬಹುದು ಎಂದರು.
ಟಾಪ್ ನ್ಯೂಸ್
![Basavaraj-horatti](https://www.udayavani.com/wp-content/uploads/2024/12/Basavaraj-horatti-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Basavaraj-horatti](https://www.udayavani.com/wp-content/uploads/2024/12/Basavaraj-horatti-3-150x90.jpg)
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
![BGV-Gandhi-bharatha](https://www.udayavani.com/wp-content/uploads/2024/12/BGV-Gandhi-bharatha-150x90.jpg)
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
![1-horoscope](https://www.udayavani.com/wp-content/uploads/2024/12/1-horoscope-9-150x90.jpg)
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
![Munirathna](https://www.udayavani.com/wp-content/uploads/2024/12/Munirathna-150x90.jpg)
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
![Darshan12](https://www.udayavani.com/wp-content/uploads/2024/12/Darshan12-150x90.jpg)
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.