CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್


Team Udayavani, May 21, 2024, 11:07 PM IST

Conspiracy case: Relief for Sudhakaran of Congress

ತಿರುವನಂತಪುರಂ: ಎಲ್‌ಡಿಎಫ್ ಮುಖ್ಯಸ್ಥ ಇ.ಪಿ.ಜಯರಾಜನ್‌ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಕೆ.ಸುಧಾಕರನ್‌ರನ್ನು ಕೇರಳ ಹೈಕೋರ್ಟ್‌ ಖುಲಾಸೆಗೊಳಿಸಿದೆ.

1995ರಲ್ಲಿ ಜಯ ರಾಜನ್‌ ಆಂಧ್ರಪ್ರದೇಶದಲ್ಲಿ ರೈಲಿನಲ್ಲಿ ತೆರಳುತ್ತಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಸಂಚು ರೂಪಿಸಿದ್ದಾರೆಂದು ಆರೋಪಿಸಿ ಸುಧಾರಕನ್‌ ವಿರುದ್ಧ ಆಂಧ್ರದಲ್ಲಿ ದೂರು ದಾಖಲಾಗಿತ್ತು. ಆ ಬಳಿಕ ಕೇರಳದಲ್ಲೂ ಕೇಸು ದಾಖಲಿಸಲಾಗಿತ್ತು. ಅದನ್ನು ಪ್ರಶ್ನಿಸಿ ಸುಧಾಕರನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ನ್ಯಾ. ಜಿಯಾದ್‌ ರೆಹಮಾನ್‌ ಅವರ ಪೀಠವು ಕೇರಳದಲ್ಲಿ ದಾಖಲಾದ 2ನೇ ಎಫ್ಐಆರ್‌ನಿಂದ ಸುಧಾಕರನ್‌ ಅವರನ್ನು ಖುಲಾಸೆಗೊಳಿಸಿದೆ.

ಟಾಪ್ ನ್ಯೂಸ್

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.