Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ
Team Udayavani, Jun 30, 2024, 6:00 AM IST
ಪಟ್ನಾ: ಕಳಪೆ ಕಾಮಗಾರಿಗಳಿಂದಾಗಿ ಬಿಹಾರದಲ್ಲಿ ಸತತ ಸೇತುವೆಗಳು ಕುಸಿತವಾಗುತ್ತಿದ್ದರೆ ಕೇಂದ್ರ ಸಚಿವ ಜಿತನ್ ರಾಮ್ ಮಾಂಜಿ ಅವರಿಗೆ ಮಾತ್ರ ಇದರಲ್ಲಿ “ಸಂಚು’ ಕಂಡಿದೆ! ಪರಿಣಾಮ ಅವರು, “”ಚುನಾವಣೆ ಮುಗಿದ ಬಳಿಕವೇ ಏಕೆ ಸೇತುವೆಗಳು ಕುಸಿಯುತ್ತಿವೆ?” ಎಂದು ಪ್ರಶ್ನಿಸಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿದ ಮಾಂಜಿ, “”15 ಅಥವಾ 30 ದಿನಗಳ ಮುಂಚೆ ಏಕೆ ಸೇತುವೆಗಳು ಕುಸಿಯ ಲಿಲ್ಲ? ಲೋಕಸಭಾ ಚುನಾವಣೆ ಬಳಿಕವೇ ಏಕೆ ಕುಸಿಯಲಾರಂಭಿಸಿವೆ? ಸರಕಾರಕ್ಕೆ ಕಳಂಕ ತರಲು ಸಂಚು ರೂಪಿಸಲಾಗಿದೆಯೇ?” ಎಂದು ಪ್ರಶ್ನಿಸಿ ದ್ದಾರೆ. ಕಳೆದ 9 ದಿನಗಳಲ್ಲಿ ಅರಾರಿಯಾ, ಸಿವಾನ್, ಪೂರ್ವ ಚಂಪಾರಣ್, ಕೃಷ್ಣಗಂಜ್, ಮಧುಬನಿ ಜಿಲ್ಲೆಗಳಲ್ಲಿ ಒಟ್ಟು 5 ಸೇತುವೆ ಕುಸಿದಿವೆೆ. ಬಿಹಾರ ಸರಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.