Controversial statement; ಬಾಯಿ ತಪ್ಪಿ ಸಮಂತಾ ಬಗ್ಗೆ ಮಾತನಾಡಿದ್ದೆ: ಸುರೇಖಾ


Team Udayavani, Oct 4, 2024, 6:00 AM IST

1-rwerr

ಹೈದರಾಬಾದ್‌: ನಟಿ ಸಮಂತಾ ರುತ್‌ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನದ ಕುರಿತು ವಿವಾದ ಸೃಷ್ಟಿಸಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ ತಮ್ಮ ಹೇಳಿಕೆ ಯನ್ನು ಹಿಂಪಡೆದಿರುವುದಾಗಿ ಹೇಳಿ ದ್ದಾರೆ. ನಟರ ವೈಯಕ್ತಿಕ ಜೀವನದ ಬಗ್ಗೆ ಬಾಯಿ ತಪ್ಪಿ ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆ ಗಳಿಂದ ಅವರ ಕುಟುಂಬಕ್ಕೆ ನೋವುಂಟಾಗಿದೆ. ಅದರಿಂದ ನನಗೂ ಬೇಸರವಾಗಿದ್ದು, ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದು ಸಚಿವೆ ಹೇಳಿದ್ದಾರೆ.

ಆದರೆ ಕೆ.ಟಿ.ರಾಮರಾವ್‌ ಬಗ್ಗೆ ಹೇಳಿದ ಮಾತುಗಳನ್ನು ಹಿಂದಕ್ಕೆ ಪಡೆ ಯು ವುದಿಲ್ಲ, ಅವರು ಕ್ಷಮೆ ಕೇಳಬೇಕು, ಅವರು ನೀಡಿರುವ ಮಾನನಷ್ಟ ದೂರಿನ ಬಗ್ಗೆ ಕೂನೂನು ಪ್ರಕಾರವೇ ಉತ್ತರಿ ಸುತ್ತೇನೆ ಎಂದಿದ್ದಾರೆ.

ಸುರೇಖಾ ಹೇಳಿಕೆಗೆ ಅಕ್ಕಿನೇನಿ ನಾಗಾ ರ್ಜುನ ನಾಮಪಳ್ಳಿ ಕೋರ್ಟ್‌ನಲ್ಲಿ ಮಾನ ಹಾನಿ ಪ್ರಕರಣ ದಾಖಲಿಸಿದ್ದಾರೆ. ಇಡೀ ತೆಲುಗು ಚಿತ್ರರಂಗ ಸುರೇಖಾ ಹೇಳಿಕೆಯನ್ನು ಖಂಡಿಸಿದೆ. ವಿವಾದದ ಕಾವು ಏರುತ್ತಿರುವಂತೆಯೇ ತೆಲಂಗಾಣ ಸರಕಾರ ವಿವಾದಿಂದ ದೂರ ಸರಿದಿದೆ. ಸಚಿವೆ ಕ್ಷಮೆ ಕೋರಿರುವ ಹಿನ್ನೆಲೆಯಲ್ಲಿ ವಿವಾದ ಮುಂದುವರಿಸುವುದು ಬೇಡ ಎಂದು ತೆಲುಗು ಚಿತ್ರರಂಗಕ್ಕೆ ಸರಕಾರ ಮನವಿ ಮಾಡಿದೆ.

ಟಾಪ್ ನ್ಯೂಸ್

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು

BJP: ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು

State Government: “ಸ್ಥಳೀಯ’ ಚುನಾವಣೆ ನಡೆಸದಿದ್ದರೆ ಅನುದಾನಕ್ಕೆ ಕತ್ತರಿ?

State Government: “ಸ್ಥಳೀಯ’ ಚುನಾವಣೆ ನಡೆಸದಿದ್ದರೆ ಅನುದಾನಕ್ಕೆ ಕತ್ತರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

1-treee

Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ

train-track

Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

supreem

ವೈವಾಹಿಕ ಅತ್ಯಾಚಾ*ರ ಅಪರಾಧ: ಕೇಂದ್ರ ಸರಕಾರದಿಂದ ವಿರೋಧ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.