ಪೊರಕೆ-ಕೊಡಲಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು : ಬಂಗಾಳ ಬಿಜೆಪಿ ಅಧ್ಯಕ್ಷ ವಿವಾದ
ಬಿಜೆಪಿ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದ ಟಿಎಂಸಿ
Team Udayavani, Jun 5, 2022, 7:14 PM IST
ಮಾಲ್ಡಾ: “ನಾವು ಬಡಿಗೆಗಳಿಂದ ಪಂಚಾಯತಿಯನ್ನು ವಶಪಡಿಸಿಕೊಳ್ಳಬೇಕಾಗುತ್ತದೆ, ಆದಿವಾಸಿಗಳು, ರಾಜಬಂಷಿಗಳು, ಮಹಿಳೆಯರು ಪೊರಕೆ-ಕೊಡಲಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಟಿಎಂಸಿ ಗೂಂಡಾಗಳು ಮತಗಳನ್ನು ಲೂಟಿ ಮಾಡಲು ಬಂದರೆ, ನೀವು ಅವರನ್ನು ಹೊರಹಾಕಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ವಿವಾದಕ್ಕೆ ಗುರಿಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ , ಬಿಜೆಪಿಯವರು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದೆ. ಸಿಬಿಐ ಇದನ್ನು ನೋಡುವುದಿಲ್ಲವೇ? ಎಂದು ತೃಣಮೂಲ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ವರ್ಷ ಪಂಚಾಯತ್ ಚುನಾವಣೆ ನಿಗದಿಯಾಗಿದ್ದು,ಮಾಲ್ಡಾದಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಸುಕಾಂತ, ಈ ಬಾರಿ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲವನ್ನು ಬೇರು ಸಮೇತ ಕಿತ್ತೊಗೆಯುವಂತೆ ಕರೆ ನೀಡಿದರು. ‘ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕು, ಕೇಂದ್ರ ಕಳುಹಿಸುವ ಸಾರ್ವಜನಿಕ ಕಲ್ಯಾಣದ ಹಣವನ್ನು ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ, ಟಿಎಂಸಿಯನ್ನು ಬಂಗಾಳದಿಂದ ಓಡಿಸಬೇಕು’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.