Ayodhya-Kashi ನಡುವೆ ಕಾಪ್ಟರ್‌ ಸೇವೆ : ಡಿ.17ಕ್ಕೆ ಮೋದಿ ಚಾಲನೆ

ಪ್ರಯಾಣ ಸಮಯ 40 ನಿಮಿಷಕ್ಕೆ ಇಳಿಕೆ

Team Udayavani, Dec 8, 2023, 6:20 AM IST

ayodhye ram mandir

ಲಕ್ನೋ: ಉತ್ತರಪ್ರದೇಶದ ಎರಡು ಪ್ರಖ್ಯಾತ ಪುಣ್ಯಕ್ಷೇತ್ರಗಳಾದ ಕಾಶಿ ಮತ್ತು ಅಯೋಧ್ಯೆ ನಡುವಿನ ಪ್ರಯಾಣ ಈ ಹಿಂದೆ ಪ್ರಯಾಸಕರವಾಗಿರುತ್ತಿತ್ತು. ಆದರೆ, ಇನ್ನು ಮುಂದೆ ಈ ಎರಡೂ ಕ್ಷೇತ್ರಗಳ ನಡುವಿನ ಪ್ರಯಾಣದ ಸಮಯ ಎಷ್ಟು ಗೊತ್ತಾ? ಕೇವಲ 40 ನಿಮಿಷ!.

ಡಿ.17ರಂದು ಪ್ರಧಾನಿ ಮೋದಿ ಅವರು ಈ ಎರಡೂ ನಗರಗಳ ನಡುವೆ ಹೆಲಿಕಾಪ್ಟರ್‌ ಸಂಚಾರಕ್ಕೆ ಚಾಲನೆ ನೀಡುತ್ತಿರುವುದೇ ಈ ಮಹತ್ತರ ಬದಲಾವಣೆಗೆ ಕಾರಣ. ಹೌದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ನಗರ ಸಜ್ಜುಗೊಳ್ಳುತ್ತಿರುವಂತೆಯೇ ಮೂಲಸೌಕರ್ಯ, ಸಾರಿಗೆ ವ್ಯವಸ್ಥೆಗಳಲ್ಲೂ ಕ್ಷಿಪ್ರಗತಿಯ ಸುಧಾರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ರಾಮಲಲ್ಲಾನನ್ನು ನೋಡಲು ಬರುವ ಭಕ್ತರು ಕಾಶಿಗೂ ಭೇಟಿ ನೀಡಲು ಅನುವಾಗುವಂತೆ ಹೆಲಿಕಾಪ್ಟರ್‌ ಸೇವೆಗಳನ್ನು ಆರಂಭಿಸಲಾಗುತ್ತಿದೆ.

ಇದರಿಂದಾಗಿ 181 ಕಿ.ಮೀ. ಅಂತರ ಹೊಂದಿರುವ ಕಾಶಿ ಮತ್ತು ಅಯೋಧ್ಯೆ ನಡುವಿನ ಪ್ರಯಾಣ ಸಮಯ ಪ್ರಸಕ್ತ 4 ಗಂಟೆ 13 ನಿಮಿಷಗಳಿಂದ 40 ನಿಮಿಷಕ್ಕೆ ಇಳಿಕೆಯಾಗಲಿದೆ. ಮೋದಿ ಚಾಲನೆ ನೀಡಲಿರುವ ಈ ಸೇವೆ ಈ ಎರಡೂ ಪುಣ್ಯಕ್ಷೇತ್ರಗಳ ಮಹತ್ತರ ಸುಧಾರಣೆಗಳಲ್ಲಿ ಒಂದಾಗಿರಲಿದೆ.

ವೇದಗಳ ಪಾರಂಗತರಿಗೆ ಆಹ್ವಾನ
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಈಗಾಗಲೇ ಆಹ್ವಾನ ಪತ್ರಿಕೆಗಳನ್ನು ಮಂದಿರ ಟ್ರಸ್ಟ್‌ ಹಾಗೂ ವಿಎಚ್‌ಪಿ ಕಳುಹಿಸಲು ಆರಂ ಭಿಸಿವೆ. ಈ ಆಹ್ವಾನಿತರ ಪೈಕಿ 4 ವೇದಗಳನ್ನು ಅಧ್ಯ ಯನ ಮಾಡಿದ ವಾರಾಣಸಿಯ 21 ಮಂದಿ ಪಂಡಿ ತರ ತಂಡವೂ ಸೇರಿರಲಿದೆ ಎಂದು ಟ್ರಸ್ಟ್‌ ತಿಳಿಸಿದೆ. ಅಲ್ಲದೇ, 50 ದೇಶಗಳ ಗಣ್ಯರಿಗೂ ಆಹ್ವಾನ ನೀಡಲಾಗಿದ್ದು, ಭಾರತದ ಪ್ರತಿಷ್ಠಿತ ಪ್ರಶಸ್ತಿ ಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮ ವಿಭೂ ಷಣ ಪುರಸ್ಕೃತರಿಗೂ ಆಹ್ವಾನ ನೀಡಲಾಗಿದೆ.

ಟಾಪ್ ನ್ಯೂಸ್

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.