![UDP-DC](https://www.udayavani.com/wp-content/uploads/2024/12/UDP-DC-415x249.jpg)
ಶಿಕ್ಷಣ ಕ್ಷೇತ್ರ ಅವ್ಯವಸ್ಥೆ ಸರಿಪಡಿಸಿ: ಸುಪ್ರೀಂ
Team Udayavani, Jun 5, 2019, 6:00 AM IST
![Supreme court](https://www.udayavani.com/wp-content/uploads/2019/06/Supreme-court-620x413.jpg)
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿರುವ ಎಲ್ಲಾ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಎಲ್ಲಾ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮಹಾರಾಷ್ಟ್ರದಲ್ಲಿ 2019-20ನೇ ಶೈಕ್ಷಣಿಕ ವರ್ಷಕ್ಕಾಗಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ದಂತ ವೈದ್ಯ ಕೋರ್ಸ್ಗಳ ದಾಖಲಾತಿಗೆ ಸಂಬಂಧಿಸಿದ ವಿಚಾರಣೆ ನಡೆಸುವಾಗ ಈ ಸಲಹೆ ನೀಡಿದೆ. ದಾಖಲಾತಿ ವೇಳೆ ವಿದ್ಯಾರ್ಥಿಗಳು ಎದುರಿಸುವ ಮಾನಸಿಕ ಒತ್ತಡ, ಅನಿಶ್ಚಿತತೆಗಳ ಬಗ್ಗೆ ನ್ಯಾಯಾಲಯ ಕಾಳಜಿ ಹೊಂದಿದೆ. ವಿದ್ಯಾರ್ಥಿ ಗಳ ಇಂಥ ಒತ್ತಡ ಕಡಿಮೆ ಮಾಡಲು, ದಾಖಲಾತಿಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಹೇಳಿದೆ.
ಮಹಾರಾಷ್ಟ್ರಕ್ಕೆ ಸೂಚನೆ: ಇದೇ ವೇಳೆ, ಮಹಾ ರಾಷ್ಟ್ರದಲ್ಲಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ದಂತ ವೈದ್ಯಕೀಯ ಕೋರ್ಸ್ಗಳ ಹೊಸ ದಾಖಲಾತಿ ಬಗ್ಗೆ ಯಾವುದೇ ಹೊಸ ಆದೇಶ ನೀಡಲು ನಿರಾಕರಿಸಿದ ಕೋರ್ಟ್, ಜೂನ್ 14ರೊಳಗೆ ಅಂತಿಮ ಸುತ್ತಿನ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸೂಚಿಸಿತು.
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.