ವಧುವಿನ ತಾಯಿ ಜತೆ ವರನ ತಂದೆಯೇ ಪರಾರಿ: ಮಗ, ಮಗಳ ವಿವಾಹ ರದ್ದು!

48 ವರ್ಷದ ವ್ಯಕ್ತಿ ಹಾಗೂ 46ವರ್ಷದ ಮಹಿಳೆ ನಾಪತ್ತೆಯಾಗಿದ್ದಾರೆಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

Team Udayavani, Jan 21, 2020, 3:53 PM IST

Love-Story

ಅಹಮದಾಬಾದ್: ಮದುವೆ ಮಂಟಪದಿಂದ ವಧು, ವರ ಪರಾರಿಯಾಗುವುದು, ಹಿಂದಿನ ರಾತ್ರಿ ವಧು, ವರ ಪರಾರಿಯಾಗುವ ವರದಿ ಓದಿದ್ದೀರಿ. ಆದರೆ ಅವೆಲ್ಲಕ್ಕಿಂತ ಭಿನ್ನ ಎಂಬಂತೆ ವಧುವಿನ ತಾಯಿಯ ಜತೆ ವರನ ತಂದೆಗೆ ಪ್ರೇಮಾಂಕುರವಾಗಿ ಪರಾರಿಯಾಗಿದ್ದು, ಮತ್ತೊಂದೆಡೆ ವಧು, ವರನ ಮದುವೆ ರದ್ದಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

48 ವರ್ಷದ ವ್ಯಕ್ತಿ ಹಾಗೂ 46ವರ್ಷದ ಮಹಿಳೆ ನಾಪತ್ತೆಯಾಗಿದ್ದಾರೆಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಮಕ್ಕಳ ವಿವಾಹಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ವರನ ತಂದೆ ಮತ್ತು ವಧುವಿನ ತಾಯಿ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದಾರೆಂದು ವರದಿ ತಿಳಿಸಿದೆ.

ಸೂರತ್ ನ ಕಟಾರ್ ಗಾಮ್ ಟೆಕ್ಸ್ ಟೈಲ್ ಉದ್ಯಮಿ ಹಾಗೂ ನವಸಾರಿಯ ಗೃಹಿಣಿ ನಡುವೆ ಪ್ರೇಮಾಂಕುರವಾಗಿದ್ದು, ತಮ್ಮ ಮಕ್ಕಳ ವಿವಾಹಕ್ಕೂ ಮೊದಲೇ ಇವರು ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ವರನ ತಂದೆಗೂ, ವಧುವಿನ ತಾಯಿಗೂ ಈ ಮೊದಲೇ ಪರಿಚಯ ಇತ್ತು ಎಂದು ತಿಳಿಸಿದೆ.

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಯುವ ಜೋಡಿ ಫೆಬ್ರುವರಿ ಎರಡನೇ ವಿವಾಹವಾಗಲು ತಯಾರಿ ನಡೆಸಿದ್ದರು. ಏತನ್ಮಧ್ಯೆ ನಡೆದ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಮದುವೆಯನ್ನು ಮುಂದೂಡಲು ಹಿರಿಯರು ನಿರ್ಧಾರ ಕೈಗೊಂಡಿರುವುದಾಗಿ ವಿವರಿಸಿದೆ.

ವಧುವಿನ ತಾಯಿ ಮತ್ತು ವರನ ತಂದೆ ಹಲವು ವರ್ಷಗಳ ಹಿಂದೆ ನೆರೆಕೆರೆಯವರಾಗಿದ್ದು, ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಆ ಸಂದರ್ಭದಲ್ಲಿ ಇವರಿಬ್ಬರ ವಿವಾಹಕ್ಕೆ ಒಪ್ಪಿಗೆ ಸಿಕ್ಕಿಲ್ಲವಾದ್ದರಿಂದ ಇಬ್ಬರು ಬೇರೆ, ಬೇರೆಯಾಗಿ ವಿವಾಹವಾಗಿದ್ದರು. ಇದೀಗ ಎರಡನೇ ಬಾರಿ ಸಿಕ್ಕ ಅವಕಾಶದಲ್ಲಿ ಹಳೇ ಪ್ರೇಮಿಗಳು ಒಂದಾಗಲು ನಿರ್ಧರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.