ಬಾಡಿಗೆ ತಾಯಿಗೆ ವಿಮೆ : ಕೇಂದ್ರ ಸರಕಾರದ ಹೊಸ ಆದೇಶ


Team Udayavani, Jun 24, 2022, 9:00 AM IST

thumb mother 4

ಹೊಸದಿಲ್ಲಿ: ಬಾಡಿಗೆ ತಾಯಿಯ ಮೂಲಕ ಮಕ್ಕಳನ್ನು ಪಡೆಯುವವರು ಆಕೆಗೆಕಡ್ಡಾಯವಾಗಿ 3 ವರ್ಷಗಳ ಆರೋಗ್ಯ ವಿಮೆ ಮಾಡಿಸಲೇಬೇಕು. ಇತ್ತೀಚೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾ ಲಯ ಬಿಡುಗಡೆ ಮಾಡಿದ ಸುತ್ತೋಲೆಯಲ್ಲಿ ಈ ವಿಚಾರವನ್ನು ಉಲ್ಲೇಖೀಸಲಾಗಿದೆ.

ಬಾಡಿಗೆ ತಾಯಿ ಗರ್ಭಿಣಿಯಾದಾಗ ಮತ್ತು ಹೆರಿಗೆಯ ಬಳಿಕ ಯಾವುದೇ ಪ್ರತಿಕೂಲಗಳನ್ನು ಎದುರಿಸಲು ಬೇಕಾಗುವ ವಿತ್ತೀಯ ನೆರವು ನೀಡುವಷ್ಟು ವಿಮೆ ಇರಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.

ಅದಕ್ಕಾಗಿ ಮಾನ್ಯತೆ ಪಡೆದಿರುವ ಆರೋಗ್ಯ ವಿಮೆ ಕಂಪೆನಿಯಿಂದ ವಿಮೆ ಮಾಡಿಸಿಕೊಳ್ಳಬೇಕು. ಈ ಸಂಬಂಧ ಮಕ್ಕಳನ್ನು ಪಡೆಯಲು ಇಚ್ಛಿಸುವ ದಂಪತಿ ಕೋರ್ಟ್‌ಗೆ ಅಫಿದಾವಿತ್‌ ಸಲ್ಲಿಸಬೇಕು. ಬಾಡಿಗೆ ತಾಯಿಗೆ ಒಂದು ಬಾರಿ ಒಂದು ಭ್ರೂಣವನ್ನು ಮಾತ್ರ ಪ್ರಸೂತಿ ರೋಗ ತಜ್ಞರು ವರ್ಗಾಯಿಸಬಹುದು. ವಿಶೇಷ ಪ್ರಕರಣಗಳಲ್ಲಿ ಮಾತ್ರ 3 ಭ್ರೂಣಗಳವರೆಗೆ ವರ್ಗಾಯಿಸಬಹುದು ಎಂದು ಸೂಚಿಸಲಾಗಿದೆ.

ಜೂ. 21ರಂದು ಹೊರಡಿಸ ಲಾದ ಸುತ್ತೋಲೆ ಪ್ರಕಾರ ಬಾಡಿಗೆ ತಾಯಿ ಮೂಲಕ 3 ಬಾರಿ ಮಾತ್ರ ಮಕ್ಕಳನ್ನು ಪಡೆಯುವ ಪ್ರಯತ್ನ ಮಾಡಲು ಅವಕಾಶ ಕಲ್ಪಿಸಲಾಗಿದೆ. 1971ರ ಕಾಯ್ದೆಯಂತೆ ವೈದ್ಯಕೀಯ ಕಾರಣಗಳಿಗಾಗಿ ಬಾಡಿಗೆ ತಾಯಿಗೆ ಗರ್ಭಪಾತಕ್ಕೆ ಅವಕಾಶ ಇದೆ. ಈ ವರ್ಷದ ಜ. 25ರಂದು ಬಾಡಿಗೆ ತಾಯಿ (ನಿಯಂತ್ರಣ ಕಾಯ್ದೆ) ದೇಶಾದ್ಯಂತ ಜಾರಿಗೆ ಬಂದಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.