Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
Team Udayavani, Jul 27, 2024, 6:30 AM IST
ಹೊಸದಿಲ್ಲಿ: ದೇಶಾದ್ಯಂತ ವಿವಿಧ ನ್ಯಾಯಾಲಯ ಗಳಲ್ಲಿ 5 ಕೋಟಿಗೂ ಅಧಿಕ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿವೆ ಎಂದು ಲೋಕಸಭೆಗೆ ಸರಕಾರವು ಲಿಖೀತ ಮಾಹಿತಿ ನೀಡಿದೆ. ಈ ಪೈಕಿ ಉತ್ತರ ಪ್ರದೇಶವೊಂದ ರಲ್ಲೇ ಬರೋಬ್ಬರಿ 1.18 ಕೋಟಿ ಕೇಸುಗಳು ಇತ್ಯರ್ಥವಾಗಬೇಕಿವೆ ಎಂದೂ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾÌಲ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ 84,045 ಮತ್ತು ವಿವಿಧ ಹೈಕೋರ್ಟ್ ಗಳಲ್ಲಿ 60.11ಲಕ್ಷ ಪ್ರಕರಣಗಳು ಬಾಕಿಯಿದ್ದರೆ, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4.53 ಕೋಟಿ ಕೇಸುಗಳು ಇತ್ಯರ್ಥವಾಗಬೇಕಿವೆ. ನ್ಯಾಯಲಯಗಳ ಲ್ಲಿನ ಮೂಲಸೌಕರ್ಯ, ಸಿಬಂದಿ ಕೊರತೆ, ಪ್ರಕರಣ ಗಳ ಸಂಕೀರ್ಣತೆ ವಿಚಾರಣೆಗಳ ಮುಂದೂಡುವಿಕೆ ಸೇರಿದಂತೆ ಹಲವು ಕೊರತೆಗಳೇ ಇಷ್ಟೊಂದು ಪ್ರಕರಣ ಬಾಕಿ ಉಳಿಯಲು ಕಾರಣ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.