![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 17, 2020, 7:40 AM IST
ಎಚ್ಐವಿ ಸೋಂಕಿತರಿಗೆ ನೀಡಲಾಗುವ ಎರಡು ಔಷಧಗಳನ್ನು ಒಟ್ಟಿಗೆ ಪ್ರಯೋಗಿಸುವ ಮೂಲಕ ಕೊರೊನಾ ವೈರಸ್ ಸೋಂಕನ್ನು ಹತೋಟಿಗೆ ತರಬಹುದೆಂಬ ವಿಚಾರವನ್ನು ರಾಜಸ್ಥಾನದ ವೈದ್ಯರು ಕಂಡುಕೊಂಡಿದ್ದಾರೆ ಎಂದು ರಾಜಸ್ಥಾನ ಸರಕಾರ ತಿಳಿಸಿದೆ.
ರಾಜ್ಯದಲ್ಲಿ ಚಿಕಿತ್ಸೆಗೊಳಗಾಗಿರುವ ಕೊರೊನಾ ಸೋಂಕಿತರಿಗೆ ಈ ಔಷಧಗಳ ಸಂಯೋಜನೆಯನ್ನು ಚಿಕಿತ್ಸೆಯ ರೂಪದಲ್ಲಿ ನೀಡಿದಾಗ ಅವರಲ್ಲಿದ್ದ ವೈರಾಣುಗಳು ಹತೋಟಿಗೆ ಬಂದಿರುವುದಾಗಿ ರಾಜಸ್ಥಾನ ಸರಕಾರದ ಪ್ರಧಾನ ಕಾರ್ಯದರ್ಶಿ (ವೈದ್ಯಕೀಯ ಮತ್ತು ಆರೋಗ್ಯ ವಿಭಾಗ) ರೋಹಿತ್ ಕುಮಾರ್ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.