Covid: ನಿತ್ಯ 50 -60 ಸಾವಿರ ಕೋವಿಡ್‌ ಸೋಂಕುಗಳು ಪತ್ತೆಯಾಗಬಹುದು ಆದರೆ…


Team Udayavani, Apr 15, 2023, 10:51 AM IST

tdy-4

ಲಕ್ನೋ: ತಜ್ಞರ ಪ್ರಕಾರ ಭಾರತದಲ್ಲಿ ಕೋವಿಡ್‌ ಸೋಂಕು ಕೊನೆಯ ಹಂತದಲ್ಲಿದೆ. ಕೊನೆಯ ಹಂತದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿ ಆ ಬಳಿಕ ಸೋಂಕು ಕಡಿಮೆ ಆಗುತ್ತದೆ ಎನ್ನುವುದು ತಜ್ಞರ ಅಭಿಪ್ರಾಯ. ಶುಕ್ರವಾರ ದೇಶದಲ್ಲಿ 11,109 ಮಂದಿಗೆ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಶನಿವಾರ ( ಏ.15 ರಂದು) 10,753 ಮಂದಿಗೆ ಸೋಂಕು ಕಾಣಿಸಿಕೊಂಡು, 27 ಮಂದಿ ಕೋವಿಡ್‌ ಗೆ ಬಲಿಯಾಗಿದ್ದಾರೆ.

ಐಐಟಿ ಕಾನ್ಪುರದ ಪ್ರಾಧ್ಯಾಪಕ ಡಾ. ಮನೀಂದ್ರ ಅಗರ್ವಾಲ್ ಮುಂದಿನ ಎರಡು ತಿಂಗಳಿನಲ್ಲಿ ದೇಶದಲ್ಲಿ ಕೋವಿಡ್‌ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ವರ್ಷದ ಮಧ್ಯಭಾಗದಲ್ಲಿ ಅಂದರೆ ಮೇ ತಿಂಗಳಿನ ಮಧ್ಯದಲ್ಲಿ ದೇಶದಲ್ಲಿ ಕೋವಿಡ್‌ 50 -60 ಸಾವಿರದವರೆಗೆ ಕಾಣಿಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೂರನೇ ಮಹಡಿಯಿಂದ ಕುಸಿದ ಲಿಫ್ಟ್:‌ 9 ಮಂದಿಗೆ ಗಾಯ, ಮೂವರ ಮೂಳೆ ಮುರಿತ

ಈ ಸೋಂಕು ಹೆಚ್ಚಾಗಲು ಅವರು ಎರಡು ಕಾರಣಗಳನ್ನು ಕೊಟ್ಟಿದ್ದಾರೆ. ಮೊದಲ ಕಾರಣವೆಂದರೆ ವೈರಸ್ ವಿರುದ್ಧ ಹೋರಾಡುವ ನೈಸರ್ಗಿಕ ರೋಗನಿರೋಧಕ ಶಕ್ತಿ ಈಗ ಶೇಕಡಾ 5 ರಷ್ಟು ಜನರಲ್ಲಿ ಕಡಿಮೆಯಾಗಿದೆ. ಎರಡನೆಯ ಕಾರಣವೆಂದರೆ ಕೋವಿಡ್‌ನ ಹೊಸ ರೂಪಾಂತರವು ವೇಗವಾಗಿ ಹರಡುತ್ತಿದೆ ಎಂದಿದ್ದಾರೆ.

ಭಾರತದಲ್ಲಿ, 90% ಕ್ಕಿಂತ ಹೆಚ್ಚು ಮತ್ತು ಉತ್ತರ ಪ್ರದೇಶದಲ್ಲಿ, ಸುಮಾರು 95% ಜನರು ನೈಸರ್ಗಿಕ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ.

50 ಸಾವಿರ ಪ್ರಕರಣಗಳು ಭಾರತದಂಥ ದೊಡ್ಡ ದೇಶಕ್ಕೆ ಅಷ್ಟಾಗಿ ಪರಿಣಾಮ ಬೀರದು. ಹೆಚ್ಚಿನ ಸಂದರ್ಭಗಳಲ್ಲಿ, ರೋಗಲಕ್ಷಣಗಳು ಕೆಮ್ಮು ಮತ್ತು ಶೀತದಲ್ಲಿ ಇರುತ್ತದೆ. ಇಂಥವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ನ್ನು ಸಾಮಾನ್ಯ ಜ್ವರದಂತೆ ಪರಿಗಣಿಸಬೇಕು. ಈ ಸೋಂಕುಗಳು ಎರಡನೇ ಅಲೆಯಲ್ಲಿ ಇದ್ದಷ್ಟು ಅಪಾಯಕಾರಿಯಾಗಿ ಇರುವುದಿಲ್ಲ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.