![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Aug 5, 2021, 7:10 AM IST
ಹೊಸದಿಲ್ಲಿ: ಕೇರಳ ಸರಕಾರ ಹೋಂ ಐಸೊಲೇಶನ್ನಲ್ಲಿ ಇರುವವರ ಬಗ್ಗೆ, ಸೋಂಕಿತರಿಂದ ಸಂಪರ್ಕಕ್ಕೆ ಬಂದ ವರನ್ನು ತಪಾಸಣೆಗೆ ಒಳಪಡಿಸುವ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ ಎಂದು ಪರಿಣತರ ವಿಶೇಷ ಸಮಿತಿ ಕೇಂದ್ರಕ್ಕೆ ಸಲ್ಲಿಸಿರುವ ವರದಿಯಲ್ಲಿ ಆರೋಪಿಸಿದೆ.
ದೇಶದ ಒಟ್ಟು ಸೋಂಕು ಸಂಖ್ಯೆಯಲ್ಲಿ ಶೇ.50 ಕೇರಳ ರಾಜ್ಯದಲ್ಲಿಯೇ ದೃಢಪಟ್ಟದ್ದರಿಂದ ಕಳೆದ ವಾರ 6 ಸದಸ್ಯರ ಸಮಿತಿಯನ್ನು ಕಳುಹಿಸಲಾಗಿತ್ತು. ಶೇ.90 ಮಂದಿ ಸೋಂಕಿತರು ಹೋಂ ಐಸೊಲೇಶನ್ನಲ್ಲಿ ಇದ್ದಾರೆ. ಆದರೆ, ಅಲ್ಲಿ ನಿಯಮಗಳ ಅನುಷ್ಠಾನ ಗೌಣವೇ ಆಗಿದೆ ಎಂದು ಅಭಿಪ್ರಾಯ ಪಟ್ಟಿದೆ. ಶೇ.80ರಷ್ಟು ಸೋಂಕು ಪತ್ತೆಯನ್ನು ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮೂಲಕವೇ ನಡೆಸ ಲಾಗುತ್ತದೆ ಎಂದು ಅದು ದೂರಿದೆ.
108 ಮಂದಿ ಸಾವು: ಕೇರಳದಲ್ಲಿ ಬುಧವಾರ 22,414 ಹೊಸ ಪ್ರಕರಣ ದೃಢಪಟ್ಟಿದ್ದರೆ, ಎಲ್ಡಿಎಫ್ ಸರಕಾರ ಕೊರೊನಾ ನಿಯಮಗಳನ್ನು ಸಡಿಲಿಕೆ ಮಾಡಿದೆ. ರವಿವಾರ ಮಾತ್ರ ವೀಕೆಂಡ್ ಲಾಕ್ಡೌನ್ ಇರಲಿದೆ.
ಶೀಘ್ರ ಪ್ರಯೋಗ?: ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮಕ್ಕಳಿಗಾಗಿ ಅಭಿವೃದ್ಧಿ ಪಡಿಸುತ್ತಿರುವ ಕೊವೊವಾಕ್ಸ್ ಲಸಿಕೆ ಪ್ರಯೋಗ ಶೀಘ್ರ ದಲ್ಲಿಯೇ ಶುರುವಾಗುವ ಸಾಧ್ಯತೆ ಇದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.