![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 17, 2023, 12:51 AM IST
ಹೊಸದಿಲ್ಲಿ: ಕೋವಿಡ್ ಸೋಂಕಿನ ಅತ್ಯಂತ ವೇಗವಾಗಿ ಹರಡಬಲ್ಲಂಥ ಉಪ ತಳಿ ಜೆಎನ್.1 ಈಗ ದೇಶಕ್ಕೂ ಲಗ್ಗೆಯಿಟ್ಟಿದೆ. ಕೇರಳದಲ್ಲಿ ಡಿ. 8ರಂದು ಈ ತಳಿ ಪತ್ತೆಯಾಗಿದ್ದು, 79 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಪತ್ತೆಯಾದ ಮೊದಲ ಜೆಎನ್. 1 ಪ್ರಕರಣವಾಗಿದೆ.
ಈ ವೃದ್ಧೆಯಲ್ಲಿ ನೆಗಡಿ, ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಸದ್ಯ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಹಿಂದೆ ಸಿಂಗಾಪುರದಲ್ಲಿ ಅ. 25ರಂದು ಭಾರತೀಯ ಪ್ರವಾಸಿಗನಲ್ಲಿ ಜೆಎನ್.1 ಪತ್ತೆಯಾಗಿತ್ತು.
ತಮಿಳುನಾಡಿನ ಈ ವ್ಯಕ್ತಿ ಸಿಂಗಾಪುರಕ್ಕೆ ಪ್ರವಾಸ ಹೋಗಿದ್ದರು. ಈ ತಳಿ ವೇಗವಾಗಿ ವ್ಯಾಪಿಸುತ್ತದೆಯಾದರೂ ಸೋಂಕಿನ ತೀವ್ರತೆಯ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ (ಸಿಡಿಸಿ) ಹೇಳಿದೆ.
ಏನಿದು ಜೆಎನ್.1?
-ಇದು ಕೊರೊನಾದ ಪಿರೋಲಾ ರೂಪಾಂತರದ (ಒಮಿಕ್ರಾನ್ನ ಉಪ ತಳಿ ಬಿಎ.2.86) ಉಪ ತಳಿ.
-ಅತ್ಯಂತ ವೇಗವಾಗಿ ಹಬ್ಬುವ ಮತ್ತು ಪ್ರತಿರಕ್ಷಣೆಯಿಂದ ತಪ್ಪಿಸಿಕೊಳ್ಳುತ್ತದೆ.
-ಕೊರೊನಾದ ಸಾಮಾನ್ಯ ರೋಗಲಕ್ಷಣಗಳನ್ನೇ ಹೊಂದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.