Cow; ಶಂಕರಾಚಾರ್ಯರ ಗೋ ಯಾತ್ರೆಗೆ ನಾಗಾ ಸರಕಾರ ನಿರ್ಬಂಧ!
Team Udayavani, Sep 27, 2024, 1:12 AM IST
ದಿಮಾಪುರ್: ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹಮ್ಮಿಕೊಂಡಿದ್ದ ಗೋ ಯಾತ್ರೆಗೆ ನಾಗಾ ಲ್ಯಾಂಡ್ ಸರಕಾರ ನಿರ್ಬಂಧ ವಿಧಿಸಿದೆ. ಗೋವನ್ನು ಭಾರ ತದ ಮಾತೆ ಎಂದು ಗುರುತಿಸಬೇಕು ಎಂದು ಆಗ್ರ ಹಿಸಿ ಸ್ವಾಮೀಜಿ ಗೋ ಯಾತ್ರೆಯನ್ನು ಕೈಗೊಂಡಿದ್ದು, ಈ ಯಾತ್ರೆ ನಾಗಾಲ್ಯಾಂಡ್ ಪ್ರವೇಶಕ್ಕೆ ಈ ಮೊದಲೇ ನಿರ್ಬಂಧ ವಿಧಿಸಲಾಗಿತ್ತು. ಗುರುವಾರ ನಾಗಾಲ್ಯಾಂಡ್ ಪ್ರವೇಶಕ್ಕೆ ಯತ್ನಿ ಸಿದ ಸ್ವಾಮಿಯನ್ನು ತಡೆದು ವಾಪಸಾಗಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.