![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 7, 2024, 1:53 AM IST
ಹೊಸದಿಲ್ಲಿ: ಹಳಸಲು ಭಾಷಣದಿಂದ ನಿಮ್ಮ ವೈಫಲ್ಯ ಗಳನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಯ ವರನ್ನು ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮೋದಿ ನಾಮಿಕ್ಸ್ ದೇಶದ ಆರ್ಥಿ ಕತೆಗೊಂದು ಶಾಪ’ ಎಂದಿದ್ದಾರೆ. 2013-14ಕ್ಕೆ 2022-23 ರಲ್ಲಿ ಮನೆಗಳಲ್ಲಿ ಆಗಿರುವ ಸಾಲದ ಪ್ರಮಾಣ ಶೇ.241 ಏರಿಕೆಯಾ ಗಿದೆ. ದೇಶದ ಜಿಡಿಪಿ ಯಲ್ಲಿ ಶೇ.40 ಮನೆಗಳಲ್ಲಿನ ಸಾಲವಿದೆ. ಇದು ಸಾರ್ವಕಾಲಿಕ ಗರಿಷ್ಠ. ಮನೆಗಳಲ್ಲಿ ಉಳಿತಾ ಯದ ಪ್ರಮಾಣ ಕಳೆದ 50 ವರ್ಷಗಳಲ್ಲೇ ಕನಿಷ್ಠ ಪ್ರಮಾಣಕ್ಕಿಳಿದಿದೆ. ಉತ್ಪಾದನ ವಲಯದ ಸಂಕಷ್ಟ ಜಾಸ್ತಿಯಾಗಿದೆ ಎಂದು ಕುಟುಕಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.