Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


Team Udayavani, Oct 24, 2024, 9:05 AM IST

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

ಭುವನೇಶ್ವರ: ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ದಿಂದಾಗಿ ಸೃಷ್ಟಿಯಾಗುತ್ತಿರುವ ದಾನಾ ಚಂಡಮಾರುತದಿಂದಾಗುವ ಅಪಾಯ ತಪ್ಪಿಸಲು ಒಡಿಶಾ ಸರಕಾರ ಸಕಲ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ 14 ಜಿಲ್ಲೆಗಳ 3,000 ಗ್ರಾಮಗಳಲ್ಲಿನ 10 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲು ಯೋಜನೆ ರೂಪಿಸುತ್ತಿದೆ.

ದಾನಾ ಚಂಡಮಾರುತ ಗುರುವಾರ(ಅ.24) ತಡರಾತ್ರಿ ಅಥವಾ ಶುಕ್ರವಾರ ಬೆಳಗ್ಗಿನ ವೇಳೆ ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ರಾಜ್ಯದ ಅರ್ಧದಷ್ಟು ಜನ ಮಳೆಗೆ ತುತ್ತಾಗುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ. ಇವರೆಲ್ಲರಿಗೂ ಅಗತ್ಯ ಆಹಾರ ಹಾಗೂ ಇತರ ವ್ಯವಸ್ಥೆಗ ಳನ್ನು ಕಲ್ಪಿಸಲು ರಾಜ್ಯ ಸರಕಾರ ಸೂಚಿ ಸಿದೆ. ಪಶ್ಚಿಮ ಬಂಗಾಲದಲ್ಲಿ ಕೂಡ ಮುನ್ನೆಚ್ಚರಿಕೆ ವಹಿಸಲಾಗಿದೆ.

300ಕ್ಕೂ ಹೆಚ್ಚು ರೈಲು ರದ್ದು: ಆಗ್ನೇಯ ಮತ್ತು ಪೂರ್ವ ಕರಾವಳಿ ರೈಲ್ವೇ ವಿಭಾಗದಲ್ಲಿ ಸಂಚರಿಸುವ 300ಕ್ಕೂ ಹೆಚ್ಚು ರೈಲುಗಳನ್ನು ಮುನ್ನೆ ಚ್ಚರಿಕೆ ಕ್ರಮವಾಗಿ ರದ್ದು ಮಾಡಲಾಗಿದೆ. ಕರಾವಳಿ ಕಾವಲು ಪಡೆಯನ್ನು ಎಚ್ಚರ ದಿಂದಿರುವಂತೆ ಸೂಚಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಸಿದ್ಧವಾಗಿರಲು ಸೂಚಿಸಲಾಗಿದೆ. ನಿರ್ವಹಣ ಪಡೆಯ 288 ತಂಡಗಳನ್ನು ನೇಮಿಸಲಾಗಿದೆ.

ಇದನ್ನೂ ಓದಿ: Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

ಟಾಪ್ ನ್ಯೂಸ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Maharashtra: ಗಣಿತ, ವಿಜ್ಞಾನದಲ್ಲಿ ಫೇಲಾದರೂ 10ನೇ ಕ್ಲಾಸ್‌ ಪಾಸ್‌!

Maharashtra: ಗಣಿತ, ವಿಜ್ಞಾನದಲ್ಲಿ ಫೇಲಾದರೂ 10ನೇ ಕ್ಲಾಸ್‌ ಪಾಸ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.