76 ಸಾವಿರ ಕೋ.ರೂ.ಗಳ ಯುದ್ಧ ಸಲಕರಣೆ; ರಕ್ಷಣ ಸಚಿವರ ಅಧ್ಯಕ್ಷತೆಯ ಡಿಎಸಿ ವತಿಯಿಂದ ಸಮ್ಮತಿ


Team Udayavani, Jun 7, 2022, 12:19 AM IST

76 ಸಾವಿರ ಕೋ.ರೂ.ಗಳ ಯುದ್ಧ ಸಲಕರಣೆ; ರಕ್ಷಣ ಸಚಿವರ ಅಧ್ಯಕ್ಷತೆಯ ಡಿಎಸಿ ವತಿಯಿಂದ ಸಮ್ಮತಿ

ಹೊಸದಿಲ್ಲಿ: “ಆತ್ಮನಿರ್ಭರ ಭಾರತ’ ಪರಿ ಕಲ್ಪನೆಯಡಿ ಭಾರತೀಯ ಸೇನಾ ಪಡೆಗಳ ಆಧುನೀಕರಣಕ್ಕಾಗಿ ಸಲ್ಲಿಸಲಾಗಿದ್ದ 76 ಸಾವಿರ ಕೋಟಿ ರೂ.ಗಳ ಪ್ರಸ್ತಾವನೆಗೆ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ರಕ್ಷಣ ಸಾಮಗ್ರಿ ಖರೀದಿ ಮಂಡಳಿ (ಡಿಎಸಿ) ಒಪ್ಪಿಗೆ ನೀಡಿದೆ. ಈ ಪ್ರಸ್ತಾವನೆಯಲ್ಲಿ, ಭಾರತೀಯ ನೌಕಾಪಡೆಗೆ
ಯುದ್ಧ ಹಡಗುಗಳನ್ನು ಪೂರೈಸುವ ಯೋಜನೆಯೂ ಸೇರಿದೆ.

ಈ ಒಪ್ಪಿಗೆಯಿಂದಾಗಿ, ಯುದ್ಧ ಸಾಮಗ್ರಿ ಗಳಿಗಾಗಿ ಭಾರತ, ವಿದೇಶಗಳ ಮೇಲೆ ಅವಲಂಬಿತವಾಗುವುದು ತಪ್ಪಲಿದೆ ಎಂದು ಮೂಲಗಳು ತಿಳಿಸಿವೆ.

ಯಾವ್ಯಾವುದಕ್ಕೆ ಒಪ್ಪಿಗೆ?
ರಫ್ ಟರೈನ್‌ ಫೋರ್ಕ್‌ ಲಿಫ್ಟ್ ಟ್ರಕ್‌ಗಳು (ಆರ್‌ಟಿಎಫ್ಎಲ್‌ಟಿ), ಬ್ರಿಡ್ಜ್ ಲೇಯಿಂಗ್‌ ಟ್ಯಾಂಕ್‌ಗಳು (ಬಿಎಲ್‌ಟಿ), ವ್ಹೀಲ್ಡ್‌ ಆರ್ಮರ್ಡ್‌ ಫೈಟಿಂಗ್‌ ಟ್ರಕ್‌ಗಳು (ಡಬ್ಲ್ಯುಎಚ್‌ ಎಎಫ್ವಿ), ಆ್ಯಂಟಿ- ಟ್ಯಾಂಕ್ಡ್ ಗೈಡೆಡ್‌ ಕ್ಷಿಪಣಿಗಳು (ಎಟಿಜಿಎಂ), ವೆಪನ್‌ ಲೊಕೇಟಿಂಗ್‌ ರೇಡಾರ್‌ಗಳನ್ನು (ಡಬ್ಲ್ಯುಎಲ್‌ಆರ್‌) ಭಾರತೀಯ ಸೇನೆಗಾಗಿ ದೇಶೀಯ ಕಂಪೆನಿಗಳಿಂದ ಕೊಳ್ಳಲು ಪ್ರಸ್ತಾವನೆ.

ಭಾರತೀಯ ನೌಕಾಪಡೆಗೆ ಮುಂದಿನ ತಲೆಮಾರಿನ ಯುದ್ಧ ನೌಕೆಗಳನ್ನು (ಎನ್‌ಜಿಸಿ) 36 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜನೆ. ಅದರ ಜತೆಗೆ ಕಣ್ಗಾವಲಿಗೆ, ಭದ್ರತಾ ಕಾರ್ಯಾಚರಣೆಗೆ, ಸಫೇìಸ್‌ ಆ್ಯಕ್ಷನ್‌ ಗ್ರೂಪ್‌ಗೆ (ಎನ್‌ಎಜಿ), ಸರ್ಚ್‌ ಆ್ಯಂಡ್‌ ಅಟ್ಯಾಕ್‌ಗೆ, ಕೋಸ್ಟಲ್‌ ಡಿಫೆನ್ಸ್‌ಗಾಗಿ ಬೇಕಿರುವ ಸಲಕರಣೆಗಳು.
ಕೇಂದ್ರ ಸರಕಾರದ ನವರತ್ನ ಕಂಪೆನಿಗಳಲ್ಲೊಂದಾದ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ವತಿಯಿಂದ ಡೋರ್ನಿಯರ್‌ ಹಾಗೂ ಸುಖೋಯ್‌ ಯುದ್ಧ ವಿಮಾನಗಳಿಗಾಗಿ ಎಂಜಿನ್‌ ತಯಾರಿಕ ಯೋಜನೆ.
ರಕ್ಷಣ ಇಲಾಖೆಗೆ ಸಂಬಂಧಿಸಿದ ಎಲ್ಲ ವ್ಯವಹಾರಗಳನ್ನು ಸಂಪೂರ್ಣವಾಗಿ, ಭೇದಿಸಲು ಅಸಾಧ್ಯವಾದ ಡಿಜಿಟಲ್‌ ತಂತ್ರಜ್ಞಾನದ ಚೌಕಟ್ಟಿನೊಳಗೆ ತರುವ ಡಿಜಿಟಲ್‌ ಕೋಸ್ಟ್‌ ಗಾರ್ಡ್‌ ಯೋಜನೆ.

ಟಾಪ್ ನ್ಯೂಸ್

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

1-himm

Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ

arrest-lady

Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ

bsf

Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್‌ ಬಳಕೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.