ದಲಿತ ಬಾಲಕಿಯ ತಲೆಕಡಿದು ಕೊಂದ ನೆರೆಮನೆಯ ಕಾಮುಕ ಆರೆಸ್ಟ್
Team Udayavani, Oct 31, 2018, 5:52 PM IST
ಸೇಲಂ : ತನ್ನ ಲೈಂಗಿಕಾಸಕ್ತಿಯನ್ನು ತಿರಸ್ಕರಿಸಿದ 13ರ ಹರೆಯದ ದಲಿತ ಬಾಲಕಿಯನ್ನು ಆಕೆಯ ನೆರೆಮನೆಯಾತನೇ ತಲೆ ಕಡಿದು ಕೊಂದಿರುವ ಅಮಾನುಷ ಘಟನೆ ತಮಿಳು ನಾಡಿನ ಸೇಲಂ ಜಿಲ್ಲೆಯಿಂದ ವರದಿಯಾಗಿದೆ.
ಬಾಲಕಿಯನ್ನು ತಲೆ ಕಡಿದು ಕೊಂದ ಆರೋಪಿ ದಿನೇಶ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿ ಸೇಲಂ ಜೈಲಿಗೆ ಹಾಕಿದ್ದಾರೆ; ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸೇಲಂ ಜಿಲ್ಲೆಯ ಅತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸವರ್ಣೀಯ ಆರೋಪಿಯ ಲೈಂಗಿಕ ದುರ್ವರ್ತನೆಯ ಬಗ್ಗೆ ಬಾಲಕಿಯ ಮನೆಯವರು ಆನೇಕ ಬಾರಿ ದೂರಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಹತ್ಯೆಗೀಡಾಗಿರುವ ಬಾಲಕಿಯು ಸಮೀಪದ ಸರಕಾರಿ ಶಾಲೆಯಲ್ಲಿ ಓದುತ್ತಿದ್ದಳು ಮತ್ತು ತನ್ನ ಹೆತ್ತವರ ಮೂವರು ಹೆಣ್ಣು ಮಕ್ಕಳಲ್ಲಿ ಕೊನೆಯವಳಾಗಿದ್ದಳು. ಆರೋಪಿಯು ತನಗೆ ಕಿರುಕುಳ ನೀಡುತ್ತಿದ್ದುದನ್ನು ಬಾಲಕಿಯು ಹಲವು ಬಾರಿ ತನ್ನ ತಾಯಿಯಲ್ಲಿ ಹೇಳಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ
Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್ಗೆ ಹಾನಿ
Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.