Jammu Kashmir; 17 ವರ್ಷದ ಬಳಿಕ ಅಪಾಯಕಾರಿ ಡಿ2ಡಿ ದ್ರವ ಸ್ಪೋಟಕ ಪತ್ತೆ


Team Udayavani, Jun 14, 2024, 1:12 PM IST

Dangerous D2D liquid projectile found after 17 years in jammu kashmir

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ 17 ವರ್ಷಗಳ ಬಳಿಕ ಭಯೋತ್ಪಾದಕರು ದ್ರವ ಸ್ಫೋಟಕಗಳನ್ನು ಬಳಸಲು ಆರಂಭಿಸಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಡೆದ ಕಾರ್ಯಾಚರಣೆಯಲ್ಲಿ ಲಷ್ಕರ್‌ ಉಗ್ರನ ಬಳಿ ಇದ್ದ ದ್ರವ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್‌ ಉಗ್ರರಾದ ರಿಯಾಜ್‌ ದರ್‌ ಹಾಗೂ ರಾಯಿಸ್‌ ದರ್‌ ಹತ್ಯೆಯಾಗಿದ್ದರು. ಈ ಸಮಯದಲ್ಲಿ ಅವರ ಸಹಚರರನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಸಹಚರರು ನೀಡಿದ ಮಾಹಿತಿ ಆಧಾರದ ಮೇಲೆ ಒಟ್ಟು 6 ಕೆ.ಜಿ. ಡಿ2ಡಿ (ಡಿಫಿಕಲ್ಟ್ ಟು ಡಿಟೆಕ್ಟ್) ಸ್ಫೋಟಕಗಳನ್ನು ಪತ್ತೆಹಚ್ಚಲಾಗಿದೆ.

2007ರಲ್ಲಿ ಉಗ್ರ ಸಂಘಟನೆಗಳು ದಕ್ಷಿಣ ಕಾಶ್ಮೀರದಲ್ಲಿ ಇವುಗಳನ್ನು ಬಳಸಿದ್ದರು. ಬರೊಬ್ಬರಿ 17 ವರ್ಷಗಳ ಬಳಿಕ ಈಗ ಡಿ2ಡಿ ಸ್ಫೋಟಕ ಪತ್ತೆಯಾಗಿದ್ದು, ಪಾಕಿಸ್ತಾನ ಡ್ರೋನ್‌ ಮೂಲಕ ಇವುಗಳನ್ನು ಕಳಿಸಿರಬಹುದು ಎನ್ನಲಾಗಿದೆ.

ಏನಿದು ಡಿ2ಡಿ ಸ್ಫೋಟಕ?

ಡೈನಮೈಟ್‌ಗಳಲ್ಲಿ ಬಳಸುವ ನೈಟ್ರೊಗ್ಲಿಸರಿನ್‌ ರಾಸಾಯನಿಕ ಒಳಗೊಂಡ ಈ ಸ್ಫೋಟಕ ದ್ರವ ರೂಪದಲ್ಲಿ ಇರುತ್ತದೆ. ಡಿಟೆಕ್ಟರ್‌ ಯಂತ್ರದಿಂದಾಗಲೀ, ಪೊಲೀಸ್‌ ಶ್ವಾನಗಳಿಂದಾಗಲೀ ಇವುಗಳನ್ನು ಪತ್ತೆ ಹಚ್ಚಲಾಗದು. ಹೀಗಾಗಿ ಇದನ್ನು ಡಿ2ಡಿ (ಡಿಫಿಕಲ್ಟ್ ಟು ಡಿಟೆಕ್ಟ್) ಎಂದು ಕರೆಯುತ್ತಾರೆ. ಇದು ಬಹು ಅಪಾಯಕಾರಿ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.