![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 22, 2018, 2:33 PM IST
ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗಾœಳಿ ನಡೆಸಿದ್ದು , ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದ್ದು, ನಾವು ಜನರನ್ನು ರಕ್ಷಿಸಬೇಕಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಭಾರತದ ಪ್ರಜಾಪ್ರಭುತ್ವವನ್ನು ರಾಜಿಮಾಡಿಕೊಳ್ಳುತ್ತಿರುವ ಅಪಾಯಕಾರಿ ಆಡಳಿತದಿಂದ ನಮ್ಮ ಜನರನ್ನು ರಕ್ಷಿಸಬೇಕಾಗಿದೆ ಎಂದರು.
ನಾವು ಒಗ್ಗಟ್ಟಾಗಿ ರಾಹುಲ್ರೊಂದಿಗೆ ಕೆಲಸ ಮಾಡಲು ಸಿದ್ದರಿದ್ದೇವೆ. ಪ್ರಜಾಪ್ರಭುತ್ವ ರಕ್ಷಿಸುವ ಕೆಲಸದಲ್ಲಿ ನಾವು ಬದ್ಧರಿದ್ದೇವೆ ಎಂದರು.
ಪ್ರಧಾನಿ ಮೋದಿ ಹತಾಶರಾಗಿದ್ದು ಅದು ಅವರ ಸರ್ಕಾರದ ಪತನದ ದಿನಗಳನ್ನು ಪ್ರತಿಬಿಂಬಿಸುತ್ತಿದೆ ಎಂದರು.
ಸಭೆಯಲ್ಲಿದ್ದ ಮಾಜಿ ಪ್ರಧಾನಿ ಡಾ.ಮನ್ಮೋಹನ್ ಸಿಂಗ್ ಅವರು ನಾವೆಲ್ಲರೂ ರಾಹುಲ್ರ ಪ್ರಯತ್ನದೊಂದಿಗೆ ಕೈಜೋಡಿಸುತ್ತೇವೆ ಎಂದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.