![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, May 25, 2022, 1:02 AM IST
ಮುಂಬಯಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ಥಾನದಲ್ಲಿ ಅಡಗಿದ್ದಾನೆ ಎನ್ನುವ ಅನುಮಾನಕ್ಕೆ ದಾವೂದ್ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾಹ್ ಪಾರ್ಕರ್ ತೆರೆ ಎಳೆದಿದ್ದಾರೆ.
ದಾವೂದ್ ಮತ್ತವನ ಕುಟುಂಬ ಪಾಕಿಸ್ಥಾನದ ಕರಾಚಿಯಲ್ಲಿ ವಾಸಿಸುತ್ತಿದೆ ಎಂದು ಅಲಿಶಾಹ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹೇಳಿದ್ದಾರೆ.
“ನಾನು ಹುಟ್ಟುವುದಕ್ಕೆ ಮೊದಲೇ ನನ್ನ ಮಾವ ಕರಾಚಿಗೆ ಸ್ಥಳಾಂತರಗೊಂಡಿದ್ದರು. ಅವರೊಂದಿಗೆ ನಾನಾಗಲೀ ಅಥವಾ ನನ್ನ ಕುಟುಂಬವಾಗಲೀ ಸಂಪರ್ಕದಲ್ಲಿಲ್ಲ. ಆದರೆ ಈದ್, ದೀಪಾವಳಿ ಯಂತಹ ಹಬ್ಬದ ಸಮಯದಲ್ಲಿ ದಾವೂದ್ ಪತ್ನಿ ಮೆಹಜಾಬಿನ್ ನನ್ನ ಪತ್ನಿ ಆಯೆಶಾ ಮತ್ತು ನನ್ನ ಸಹೋದರಿಯರಿಗೆ ಕರೆ ಮಾಡಿ ಮಾತನಾಡುತ್ತಾರೆ’ ಎಂದಿದ್ದಾರೆ ಅಲಿಶಾಹ್.
ಅವರು ಕರಾಚಿಯಲ್ಲಿರುವ ವಿಚಾರವನ್ನು ಸಂಬಂಧಿಗಳು ಮತ್ತು ಕೆಲವು ಮೂಲಗಳಿಂದ ತಿಳಿದುಕೊಂಡಿದ್ದಾಗಿ ಅವರು ಹೇಳಿದ್ದಾರೆ.
ಈ ವಿಚಾರ ಹೊರಬೀಳುತ್ತಿದ್ದಂತೆಯೇ ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟಿಲ್ ಮಾತನಾಡಿದ್ದು, ಕೇಂದ್ರ ಸರಕಾರ ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.