ಕೋವಿಡ್ ಸೋಂಕಿತರ ಸಾವು ಇಳಿಕೆ


Team Udayavani, Dec 27, 2020, 12:40 AM IST

ಕೋವಿಡ್ ಸೋಂಕಿತರ ಸಾವು ಇಳಿಕೆ

ಹೊಸದಿಲ್ಲಿ: ರೂಪಾಂತರಿ ಕೋವಿಡ್ ಕಾರ್ಮೋಡದ ನಡುವೆ ಭಾರತದ ಪಾಲಿಗೆ ಸಮಾಧಾನಕರ ಸುದ್ದಿಯೊಂ ದಿದೆ. ದೇಶದಲ್ಲಿ ಸೋಂಕಿತರ ಮರಣ ಪ್ರಮಾಣ ಭಾರೀ ತಗ್ಗಿದ್ದು, 6 ತಿಂಗಳುಗಳ ಬಳಿ ಇದೇ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ 251 ಮಂದಿ ಸಾವನ್ನಪ್ಪಿದ್ದಾರೆ!

ಸೋಂಕಿತರ ಪ್ರಮಾಣದಲ್ಲೂ ಕುಸಿತ ವಾಗಿದ್ದು, ಶನಿವಾರ ಕೇವಲ 22,273 ಮಂದಿಗೆ ಪಾಸಿಟಿವ್‌ ದೃಢಪಟ್ಟಿದೆ. ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.95.  78ರಷ್ಟಿದ್ದು, ಮರಣ ಪ್ರಮಾಣ ಶೇ.1.45  ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮೊದಲು ಒಪ್ಪಿಗೆ?: ಬೇರೆಲ್ಲ ಲಸಿಕೆಗಿಂತ ಮೊದಲು ಆಕ್ಸ್‌ಫ‌ರ್ಡ್‌- ಅಸ್ಟ್ರಾಜೆನೆಕಾ ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಸಿಗುವ ಸಾಧ್ಯತೆ ಅಧಿಕವಿದೆ. ಯುಕೆ ಡ್ರಗ್‌ ಮಂಡಳಿ ಒಪ್ಪಿಗೆ ನೀಡಿದ ಕೂಡಲೇ ಸಿಡಿಎಸ್‌ಸಿಒ ತಜ್ಞರ ಸಮಿತಿ ಈ ಬಗ್ಗೆ ಸಭೆ ಕರೆಯಲಿದೆ. ಇದೇ ವೇಳೆ ಜಪಾನ್‌ ಬಳಿಕ ಫ್ರಾನ್ಸ್‌, ಸ್ಪೇನ್‌ನಲ್ಲಿಯೂ ರೂಪಾಂತರಿ ಕೊರೊನಾ ಸೋಂಕು ದೃಢ ಪಟ್ಟಿದೆ. ಮತ್ತೂಂದು ಬೆಳವಣಿಗೆಯಲ್ಲಿ ಪೋಲಂಡ್‌, ಜರ್ಮನಿಯಲ್ಲಿ ರವಿವಾರ ದಿಂದ ಸಾರ್ವಜನಿಕರಿಗೆ ಲಸಿಕೆ ಹಾಕ ಲಾಗುತ್ತದೆ.

150 ಯೋಧರಿಗೆ ಪಾಸಿಟಿವ್‌
ದೇಶದ ವಿವಿಧೆಡೆಯಿಂದ ಹೊಸ
ದಿಲ್ಲಿಗೆ ಆಗಮಿಸಿದ 2 ಸಾವಿರ ಯೋಧರ ಪೈಕಿ 150 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ನೆಗೆಟಿವ್‌ ಬಂದವರನ್ನು “ಸೇಫ್ ಬಬಲ್‌’ ನಿರ್ಮಿಸಿ, ವಸತಿ ಕಲ್ಪಿಸಲಾಗಿದೆ.

ದಿಲ್ಲಿ ಪೊಲೀಸರಿಗೆ ಶೀಘ್ರ ಲಸಿಕೆ
ಶೀಘ್ರದಲ್ಲೇ ದಿಲ್ಲಿ ಪೊಲೀಸರಿಗೆ ಲಸಿಕೆ ಸಿಗುವ ಸಾಧ್ಯತೆ ಇದೆ. ಶನಿವಾರ ಜಿಲ್ಲಾ ಎಸ್‌ಪಿಗಳಿಗೆ ಈ ಸಂಬಂಧ ಆದೇಶ ಹೋಗಿದ್ದು, ಲಸಿಕೆ ನೀಡುವ ದಿನ, ಸಮಯ ಮತ್ತು ಸ್ಥಳದ ಬಗ್ಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದೆ. ಹೀಗಾಗಿ ಜ. 3ರೊಳಗೆ ಪೊಲೀಸರು ಪಿಐಎಸ್‌ ಮತ್ತು ಇನ್‌ಸ್ಟ್ರಾಡಿಪಿ ವ್ಯವಸ್ಥೆಯೊಳಗೆ ಮಾಹಿತಿ ಅಪ್‌ ಲೋಡ್‌ ಮಾಡುವಂತೆ ಸೂಚಿಸಲಾಗಿದೆ.

ಬೆಲ್ಜಿಯಂನಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ.

ಟಾಪ್ ನ್ಯೂಸ್

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.