Deepawali 2023: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಪಟಾಕಿ ಹಚ್ಚಿದ ಹೊಸದಿಲ್ಲಿ ಜನತೆ
Team Udayavani, Nov 13, 2023, 9:11 AM IST
ಹೊಸದಿಲ್ಲಿ: ವಾಯು ಮಾಲಿನ್ಯದಿಂದ ತತ್ತರಿಸಿ ಹೋಗಿರುವ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಮತ್ತೆ ಪರಿಸ್ಥಿತಿ ಹದಗೆಟ್ಟಿದೆ. ಸುಪ್ರೀಂ ಕೋರ್ಟ್ ನ ಆದೇಶವಿದ್ದರೂ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಹೊಡೆದಿದ್ದು, ಮಾಲಿನ್ಯ ಮಿತಿ ಮೀರಿದೆ. ಹಲವು ಸ್ಥಳಗಳಲ್ಲಿ ಜನರು ಗುಂಪುಗೂಡಿ ಪಟಾಕಿ ಹಚ್ಚಿದ್ದು, ರವಿವಾರ ಸಂಜೆ ನಾಲ್ಕು ಗಂಟೆಯಿಂದ ತಡರಾತ್ರಿಯವರೆಗೆ ಪಟಾಕಿ ಸದ್ದು ಕೇಳಿಸಿದೆ.
ದೆಹಲಿಯ ಶಹಪುರ್ ಜಾಟ್, ಹೌಜ್ ಖಾಸ್, ಡಿಫೆನ್ಸ್ ಕಾಲೋನಿ, ಛತ್ತರ್ಪುರ್, ಕೈಲಾಶ್ ಪೂರ್ವ, ಮಂದಿರ್ ಮಾರ್ಗ್ ಮತ್ತು ಪಹರ್ಗಂಜ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಪಟಾಕಿಗಳಿಂದ ದೊಡ್ಡ ಶಬ್ದಗಳು ಕಂಡುಬಂದವು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪಟಾಕಿಯ ತೀವ್ರತೆ ಕಡಿಮೆಯಾಗಿತ್ತು. ಹಲವರು ಮನೆಯಿಂದ ಹೊರಬರದೆ ಈ ಬಾರಿ ದೀಪಾವಳಿ ಆಚರಿಸಿದರು.
ಸೋಮವಾರ ಬೆಳಗ್ಗೆ, ದೆಹಲಿಯ ಗೋಲೆ ಮಾರ್ಕೆಟ್, ಪಹರ್ಗಂಜ್, ರಾಮ್ ನಗರ ಮಾರುಕಟ್ಟೆ ಮತ್ತು ಮಂದಿರ ಮಾರ್ಗದಂತಹ ಹಲವಾರು ಪ್ರದೇಶಗಳಲ್ಲಿ ಪಟಾಕಿ ತ್ಯಾಜ್ಯ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.