2020 ರ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ


Team Udayavani, May 28, 2024, 7:28 PM IST

1-ewee

ಹೊಸದಿಲ್ಲಿ: 2020ರ ಈಶಾನ್ಯ ದೆಹಲಿ ಕೋಮುಗಲಭೆಯ ಹಿಂದಿನ ದೊಡ್ಡ ಪಿತೂರಿಯ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ನ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.

ಖಾಲಿದ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ UAPA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಖಾಲಿದ್ ನನ್ನು 2020 ಸೆಪ್ಟೆಂಬರ್ ನಲ್ಲಿ ಬಂಧಿಸಲಾಗಿತ್ತು. ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ ಮತ್ತು ಹಲವಾರು ಇತರ ಅಪರಾಧಗಳ ಆರೋಪ ಹೊರಿಸಿ ಯುಎಪಿಎ ಅಡಿಯಲ್ಲಿ ಪ್ರಕರನಗಳನ್ನು ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

1-sasdsad

Jharkhand; ಸಂಚು ರೂಪಿಸಿರುವುದು ಇಡೀ ದೇಶಕ್ಕೆ ಸಂದೇಶ: ಹೇಮಂತ್ ಸೊರೇನ್

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

suicide (2)

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.