ಹೊತ್ತಿ ಉರಿದ ಶತಾಬ್ದಿ ಎಕ್ಸ್‌ಪ್ರೆಸ್‍ ರೈಲು ಬೋಗಿ : ತಪ್ಪಿದ ಭಾರಿ ದುರಂತ


Team Udayavani, Mar 13, 2021, 2:40 PM IST

fsvawdaw

ಉತ್ತರಾಖಂಡ : ದೆಹಲಿ-ಡೆಹರಾಡೂನ್ ಪ್ರಯಾಣಿಸುತ್ತಿದ್ದ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕನಸ್ರೊ ಸಮೀಪ ಇಂದು (ಮಾರ್ಚ್ 13) ನಡೆದಿದೆ.

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬೋಗಿಯಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಯಾವೊಬ್ಬ ಪ್ರಯಾಣಿಕರಿಗೂ ಗಾಯಗಳಾಗಿಲ್ಲಎಂದು ಉತ್ತರಖಾಂಡ ಡಿಜಿಪಿ ಅಶೋಕ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.