Delhi Police: ದಿಲ್ಲಿಯ ಶಾಲೆ ಸ್ಫೋ*ಟದಲ್ಲಿ ಖಲಿಸ್ತಾನಿ ನಂಟು ಬಗ್ಗೆ ತನಿಖೆ!


Team Udayavani, Oct 21, 2024, 9:44 PM IST

Delhi Police: ದಿಲ್ಲಿಯ ಶಾಲೆ ಸ್ಫೋ*ಟದಲ್ಲಿ ಖಲಿಸ್ತಾನಿ ನಂಟು ಬಗ್ಗೆ ತನಿಖೆ!

ನವದೆಹಲಿ: ದೆಹಲಿಯ ಸಿಆರ್‌ಪಿಎಫ್ ಶಾಲೆಯ ಬಳಿ ಭಾನುವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಖಲಿಸ್ತಾನಿ ನಂಟಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸ್ಫೋಟದಲ್ಲಿ ಯಾವುದೇ ಸಾವು ಸಂಭವಿಸಿರಲಿಲ್ಲ. ಆದರೆ ಸ್ಫೋಟದ ತೀವ್ರತೆಗೆ ಶಾಲೆಯ ಗೋಡೆ, ಪಕ್ಕದ ಅಂಗಡಿಯ ಗಾಜು ಪುಡಿಯಾಗಿತ್ತು. ಅಧಿಕಾರಿಗಳಿಗೆ ಮತ್ತು ಆಡಳಿತಕ್ಕೆ ಎಚ್ಚರಿಕೆ ನೀಡಲು ಈ ಸ್ಫೋಟ ಕೈಗೊಂಡಿರುವ ಸಾಧ್ಯತೆ ಇದೆ.

ಅಲ್ಲದೆ ಭಾನುವಾರ ಸಾಯಂಕಾಲ ಖಲಿಸ್ತಾನ್‌ ಜಿಂದಾಬಾದ್‌ ಎಂದು ಬರೆದಿರುವ ವಾಟರ್‌ಮಾರ್ಕ್‌ ಇರುವ ಸ್ಫೋಟದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಅಲ್ಲದೆ, ಈ ವಿಡಿಯೋದೊಂದಿಗೆ ನಮ್ಮನ್ನು ಸುಮ್ಮನಾಗಿಸಲು ಭಾರತ ಪ್ರಯತ್ನ ಸಾಧ್ಯವಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಯಾವುದೇ ಕ್ಷಣದಲ್ಲಿ ನಾವು ದಾಳಿ ಮಾಡಬಲ್ಲೆವು ಎಂದು ಖಲಿಸ್ತಾನಿ ಹ್ಯಾಷ್‌ಟ್ಯಾಗ್‌ ಜತೆ ಪೋಸ್ಟ್‌ ಮಾಡಲಾಗಿದೆ.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.