![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 6, 2021, 2:15 PM IST
ನವದೆಹಲಿ : ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಕ್ಯಾಬಿನೆಟ್ ಸಭೆಯ ಬಳಿಕ ಈ ಬಗ್ಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ರಾಜ್ಯದಲ್ಲಿ 1000 ಸರ್ಕಾರಿ ಶಾಲೆಗಳು ಮತ್ತು 1700 ಖಾಸಗಿ ಶಾಲೆಗಳು ಇವೆ. ಎಲ್ಲಾ ಸರ್ಕಾರಿ ಶಾಲೆಗಳನ್ನು ಮತ್ತು ಬಹುಪಾಲು ಖಾಸಗಿ ಶಾಲೆಗಳು ಸಿಬಿಎಸ್ ಸಿ ಯನ್ನು ಅನುಸರಿಸುತ್ತಿವೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ 20-25 ಸರ್ಕಾರಿ ಶಾಲೆಗಳನ್ನು ರಾಜ್ಯ ಶಿಕ್ಷಣ ಮಂಡಳಿಗೆ ಒಳಪಡಿಸಲಾಗುವುದು. ಶಾಲಾ ಆಡಳಿತಾಧಿಕಾರಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಚರ್ಚಿಸಿದ ಈ ನಿರ್ಧಾರಕ್ಕೆ ಬರಲಾಗುವುದು ಎಂದರು.
ಇನ್ನು ರಾಜ್ಯದ ಎಲ್ಲಾ ಶಾಲೆಗಳು ನಾಲ್ಕರಿಂದ ಐದು ವರ್ಷಗಳಲ್ಲಿ ರಾಜ್ಯ ಶಿಕ್ಷಣ ಮಂಡಳಿಗೆ ಸ್ವಯಂ ಪ್ರೇರಿತವಾಗಿ ಒಳಪಡುತ್ತವೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.