Train; ಕೆಟ್ಟು ನಿಂತ ‘ವಂದೇ ಭಾರತ್’ ಎಳೆದು ತಂದ ಗೂಡ್ಸ್ ರೈಲಿನ ಎಂಜಿನ್!
Team Udayavani, Sep 10, 2024, 1:39 AM IST
ಲಕ್ನೋ: ದಿಲ್ಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲೊಂದು ಉ.ಪ್ರ.ದ ಇಟಾವಾ ಜಿಲ್ಲೆಯಲ್ಲಿ ಕೆಟ್ಟು ನಿಂತ ಘಟನೆ ನಡೆದಿದೆ. ಈ ರೈಲನ್ನು ಸಮೀಪದ ಭರ್ಥಾನಾ ರೈಲ್ವೇ ನಿಲ್ದಾಣಕ್ಕೆ ಸರಕು ರೈಲ್ವೇ ಎಂಜಿನ್ ಬಳಸಿ ಎಳೆದು ತರಲಾಯಿತು. ಘಟನೆಯಿಂದ ಅಸಮಾಧಾನಿತರಾಗಿದ್ದ ಪ್ರಯಾ ಣಿಕರಿಗೆ ಬದಲೀ ರೈಲುಗಳ ಮುಖಾಂತರ ಕಾನ್ಪುರಕ್ಕೆ ಕಳುಹಿಸಿ ಅನಂತರ ಶ್ರಮ್ ಶಕ್ತಿ ಎಕ್ಸ್ಪ್ರೆಸ್ ರೈಲು ಮುಖಾಂತರ ವಾರಾಣಾಸಿಗೆ ತಲುಪಿಸಲಾಗುವುದು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
Moye Moye 😳
BJP’s Double Engine Model in #IndianRailways 🤣
Vande Bharat 🚂 being pulled by Goods train engine which stopped mid way due to engine malfunctioning 😒😒
Reel Minister/Railway Minister/De-railed Minister Shri Ashwini Vaishnav ji has fooled this country in the… pic.twitter.com/HwuBPBEsz1
— Dipankar Kumar Das (@titu_dipankar) September 9, 2024
ಹಲವಾರು ಮಂದಿ ಸಾಮಾಜಿಕ ತಾಣದಲ್ಲಿ ವ್ಯಂಗ್ಯ ಮಾಡಿದ್ದು, ಇದು ಬಿಜೆಪಿಯ ಡಬಲ್ ಇಂಜಿನ್ ಮಾಡೆಲ್ ಎಂದು ಟೀಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್ ರಾಜೀನಾಮೆ
MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.