ಅಮ್ಮ-ಮಗನ “ಒಂದು ದೇಸಿ ಪಯಣ’


Team Udayavani, Jun 24, 2021, 7:10 AM IST

ಅಮ್ಮ-ಮಗನ “ಒಂದು ದೇಸಿ ಪಯಣ’

ಹೊಸದಿಲ್ಲಿ: ಉದ್ಯೋಗ, ಕೌಟುಂಬಿಕ ಜವಾಬ್ದಾರಿ, ಸಮಯಾವಕಾಶದ ಕೊರತೆಯಿಂದಾಗಿ ಬಹುತೇಕ ಮಂದಿ ತಮ್ಮ ಅಭಿರುಚಿ, ಹವ್ಯಾಸಗಳಿಗೆ ಎಳ್ಳುನೀರು ಬಿಡುತ್ತಾರೆ. ಆದರೆ ಕೇರಳದ ಈ ತಾಯಿ-ಮಗ ಮಾತ್ರ ಇಂಥ ಎಲ್ಲ ನೆಪಗಳನ್ನೂ ಬದಿಗೊತ್ತಿ, ಕೇವಲ 51 ದಿನಗಳಲ್ಲಿ 28 ರಾಜ್ಯಗಳನ್ನು ಸುತ್ತಿದ್ದಾರೆ. ಸೋಜಿಗದ ಭಾರತದ ಮೂಲೆ ಮೂಲೆಯನ್ನು ಕಣ್ತುಂಬಿಕೊಳ್ಳಲು ಇವರು ಬರೋಬ್ಬರಿ 16,800 ಕಿ.ಮೀ.ಗಳಷ್ಟು ದೂರ ಕಾರು ಚಲಾಯಿಸಿದ್ದಾರೆ!

ಈ ಸಾಧನೆ ಮಾಡಿದವರು ಕೊಚ್ಚಿಯ ಸರಕಾರಿ ಆಯುರ್ವೇದ ಕಾಲೇಜಿನ ಪ್ರೊಫೆಸರ್‌ ಆಗಿರುವ ಡಾ| ಮಿತ್ರಾ ಸತೀಶ್‌. ಮಾರ್ಚ್‌ ತಿಂಗಳಲ್ಲಿ ತಮ್ಮ 10 ವರ್ಷದ ಪುತ್ರ ನಾರಾಯಣನೊಂದಿಗೆ ಇವರು ಈ ಕ್ರಾಸ್‌ ಕಂಟ್ರಿ ಟ್ರಿಪ್‌ ಕೈಗೊಂಡು, ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ.

ಮಾ.17ರಂದು ಕೊಚ್ಚಿಯಿಂದ ಆರಂಭವಾದ ಇವರ “ಒರು ದೇಸಿ ಡ್ರೈವ್‌’ (ಒಂದು ದೇಸೀ ಪಯಣ) ತಮಿಳುನಾಡು, ಕರ್ನಾಟಕ, ಪುದುಚೇರಿ, ಆಂಧ್ರ, ತೆಲಂಗಾಣ, ಒಡಿಶಾ, ಪ.ಬಂಗಾಲದಿಂದ ಕಾಶ್ಮೀರ, ಈಶಾನ್ಯ ಭಾರತದವರೆಗೂ ತಲುಪಿದೆ. ಕರ್ನಾಟಕದ ಹಂಪಿಯ ಸೊಗಡು, ಉದಕಮಂಡಲದ ಬುಡಕಟ್ಟು ಜನಾಂಗೀಯರ ಸಂಸ್ಕೃತಿ, ಪಶ್ಚಿಮ ಬಂಗಾಲದ ಟೆರಾಕೋಟಾ ಟೈಲ್‌ ತಯಾರಿಕೆ, ಅಸ್ಸಾಂನ ಮಡಿಕೆ ತಯಾರಿಯ ಕೌಶಲದವ‌ರೆಗೆ ಎಲ್ಲವನ್ನೂ ನೋಡಿ, ಕಲಿತು ಈ ಅಮ್ಮ-ಮಗ ಸಂಭ್ರಮಿಸಿದ್ದಾರೆ.

ಇವರ ಈ “ಭಾರತ ದರ್ಶನ’ಕ್ಕೆ ವೆಚ್ಚವಾಗಿದ್ದು ಕೇವಲ 1.5 ಲಕ್ಷ ರೂ.ಗಳು ಮಾತ್ರ. “ಪತಿ ಹಾಗೂ ಕುಟುಂಬದ ಇತರ ಸದಸ್ಯರ ಬೆಂಬಲದಿಂದಾಗಿ 51 ದಿನಗಳ ಅವಧಿಯಲ್ಲಿ 16,800 ಕಿ.ಮೀ. ಪ್ರಯಾಣಿಸಿ, ದೇಶದ ಎಲ್ಲ 28 ರಾಜ್ಯಗಳು ಹಾಗೂ 6 ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ನನ್ನ ಕನಸು ಈಡೇರಿಕೊಂಡಿದ್ದೇನೆ’ ಎಂದಿದ್ದಾರೆ ಡಾ| ಮಿತ್ರಾ ಸತೀಶ್‌.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.