ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Team Udayavani, Apr 30, 2024, 11:49 PM IST
ಲಾತೂರ್: ಕಾಂಗ್ರೆಸ್ ಪಕ್ಷವು ಅಧಿಕಾರ ದಲ್ಲಿದ್ದಾಗ ದೇಶದಲ್ಲಿ ನಡೆಯುವ ಉಗ್ರ ಕೃತ್ಯಗಳಿಗೆ ಸಂಬಂಧಿಸಿ ಪಾಕಿಸ್ಥಾನಕ್ಕೆ ಕಾಗದ ಪತ್ರಗಳನ್ನು ರವಾನಿಸಿ ಸುಮ್ಮ ನುಳಿಯುತ್ತಿತ್ತು. ಆದರೆ ಈಗ ಭಾರತ ಬದಲಾಗಿದೆ. ಉಗ್ರರು ಇರುವಲ್ಲಿಗೇ ನುಗ್ಗಿ ಅವರನ್ನು ಹೊಡೆ ದುರುಳಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಮಹಾರಾಷ್ಟ್ರದ ಲಾತೂರ್ನಲ್ಲಿ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಂಬಯಿ ದಾಳಿಯ ಬಳಿಕ ಕಾಂಗ್ರೆಸ್ ಆಡಳಿತವು ಪಾಕ್ಗೆ ಉಗ್ರ ಚಟುವಟಿಕೆಗಳ ಬಗ್ಗೆ ಮಾಹಿತಿಯುಳ್ಳ ಕಾಗದ ಪತ್ರಗಳನ್ನು ಕಳುಹಿಸಿತ್ತು. ಮಾಧ್ಯಮದ ಕೆಲವರು ಅದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಿದ್ದರು. ಆದರೆ ಈಗ ನವಭಾರತ ಕಾಗದಪತ್ರಗಳನ್ನು ಕಳುಹಿಸುವುದಿಲ್ಲ. ಬದಲಿಗೆ ಉಗ್ರ ರನ್ನು ಅವರಿರುವ ನೆಲಕ್ಕೇ ನುಗ್ಗಿ ಕೊಂದು ಹಾಕುತ್ತಿದೆ. “ಮಿಷನ್ ಎಲ್ಒಸಿ’, “ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿ ಸ್ಥಾನ ವನ್ನು ಶಿಕ್ಷಿಸಿದ ಭಾರತ…’ ಇವು ಹೊಸ ಭಾರತ ದಲ್ಲಿ ಪ್ರಕಟವಾಗುತ್ತಿರುವ ಸುದ್ದಿ ಶೀರ್ಷಿಕೆಗಳು ಎಂದರು.
ಕಳೆದೆರಡು ಬಾರಿ ನೀವು ನಮಗೆ ಬಹುದೊಡ್ಡ ಗೆಲುವು ನೀಡಿದ್ದೀರಿ. ಅದರಿಂದ ಜನರ ಕಲ್ಯಾಣವನ್ನು ಖಾತ್ರಿ ಪಡಿಸಿದ್ದೇವೆ ಮತ್ತು ಯೋಜನೆಗಳನ್ನು ನೀಡಿದ್ದೇವೆಯೇ ವಿನಾ ಯಾರಿಂದಲೂ ಏನನ್ನೂ ಕಸಿದು ಕೊಳ್ಳುವ ಪ್ರಯತ್ನ ಮಾಡಿಲ್ಲ. ನಮ್ಮ ಸರಕಾರವು ಸಾಮಾಜಿಕ ನ್ಯಾಯಕ್ಕೆ ಬಲವನ್ನು ನೀಡುತ್ತಿದೆ ಎಂದು ಮೋದಿ ಸರಕಾರದ ಸಾಧನೆಗಳನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.