![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
ಇತಿಹಾಸ ಬದಲಿಸುತ್ತಿಲ್ಲ; ಮರೆತವರ ನೆನಪಿಸುತ್ತಿದ್ದೇವೆ: ಸಚಿವ ಧರ್ಮೇಂದ್ರ ಪ್ರಧಾನ್
Team Udayavani, Feb 14, 2023, 6:45 AM IST
![ಇತಿಹಾಸ ಬದಲಿಸುತ್ತಿಲ್ಲ; ಮರೆತವರ ನೆನಪಿಸುತ್ತಿದ್ದೇವೆ: ಸಚಿವ ಧರ್ಮೇಂದ್ರ ಪ್ರಧಾನ್](https://www.udayavani.com/wp-content/uploads/2023/02/dharmendra-pradhan.-620x349.jpg)
ನವದೆಹಲಿ: ಭಾರತದ ಇತಿಹಾಸ ಬದಲಿಸುವ ಯಾವುದೇ ಕಾರ್ಯವನ್ನೂ ಭಾರತದ ಇತಿಹಾಸ ಸಂಶೋಧನಾ ಮಂಡಳಿ( (ಐಸಿಎಚ್ಆರ್)ಮಾಡುತ್ತಿಲ್ಲ, ಬದಲಿಗೆ ಇತಿಹಾಸದ ಪುಟಗಳಿಂದ ಹೊರಗುಳಿದಿರುವ ದೇಶದ ಪ್ರಮುಖರ, ಘಟನೆಗಳನ್ನು ಇತಿಹಾಸದ ಪುಸ್ತಕಗಳಲ್ಲಿ ಸೇರಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಐಸಿಎಚ್ಆರ್ ಹೊಸ ಇತಿಹಾಸ ರಚನೆಯ ಪ್ರಸ್ತಾಪ ಹೊಂದಿದೆ ಎನ್ನುವ ಮಾತುಗಳು ಕೇಳಿಬಂದಿದ್ದ ಹಿನ್ನೆಲೆ ಲೋಕಸಭೆಯಲ್ಲಿ ಪ್ರಧಾನ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ, ಭಾರತ ಎಲ್ಲಾ ಭಾಷೆ, ಎಲ್ಲ ಸಂಸ್ಕೃತಿ, ಎಲ್ಲ ನಂಬಿಕೆಗಳನ್ನು ಗೌರವಿಸುವ ದೇಶ ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೇ, ನಾವು ಇತಿಹಾಸ ಬದಲಿಸುವ ಕೆಲಸವಲ್ಲ, ಇತಿಹಾಸ ಮರೆತರವರನ್ನು ನೆನಪಿಸುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
MUST WATCH
ಹೊಸ ಸೇರ್ಪಡೆ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.