Kejriwal: 21 ದಿನಗಳಲ್ಲಿ ಒಂದು ನಿಮಿಷವೂ ವ್ಯರ್ಥ ಮಾಡಿಲ್ಲ…: ಜೈಲಿನತ್ತ ಹೊರಟ ಕೇಜ್ರಿವಾಲ್


Team Udayavani, Jun 2, 2024, 5:07 PM IST

Arvind Kejriwal: 21 ದಿನಗಳಲ್ಲಿ ಒಂದು ನಿಮಿಷವೂ ವ್ಯರ್ಥ ಮಾಡಿಲ್ಲ… : ಕೇಜ್ರಿವಾಲ್

ನವದೆಹಲಿ: 21 ದಿನಗಳ ಜಾಮೀನಿನ ಮೇಲೆ ಹೊರಗೆ ಬಂದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಶರಣಾಗಲು ಇಂದು ಮಧ್ಯಾಹ್ನ ತಿಹಾರ್ ಜೈಲಿನತ್ತ ಪಯಣ ಬೆಳೆಸಿದ್ದಾರೆ.

ಶರಣಾಗತಿಗೂ ಮುನ್ನ ತಂದೆ-ತಾಯಿಯ ಆಶೀರ್ವಾದ ಪಡೆದರು ಬಳಿಕ ಪತ್ನಿ ಸುನೀತಾ ಕೇಜ್ರಿವಾಲ್ ಹಾಗೂ ಪಕ್ಷದ ಕಾರ್ಯಕರ್ತರ ಜೊತೆಗೂಡಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮಿಸಿ ಗೌರವ ಸಲ್ಲಿಸಲು ಇದಾದ ಬಳಿಕ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಬಳಿಕ ಪಕ್ಷದ ಕಚೇರಿಗೆ ಬಂದು ಕಾರ್ಯಕರ್ತರನ್ನು ಭೇಟಿಯಾದರು.

ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದರು. ಮಧ್ಯಂತರ ಜಾಮೀನು ಫಲಕಾರಿಯಾಗಿದೆ 21 ದಿನಗಳಲ್ಲಿ ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ಎಲ್ಲ ಪಕ್ಷಗಳ ಪರ ಪ್ರಚಾರ ಮಾಡಿದ್ದೇನೆ. ದೇಶ ಉಳಿಸಲು ಪ್ರಚಾರ ಮಾಡಿದ್ದೇನೆ. ದೇಶ ಮುಖ್ಯ, ಪಕ್ಷ ಬಳಿಕ ಇದೊಂದು ಮರೆಯಲಾಗದ ಅನುಭವ ಎಂದು ಹೇಳಿಕೊಂಡಿದ್ದಾರೆ. ನೀವೆಲ್ಲರೂ ನಿಮ್ಮ ನಿಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ ನಾನು ಜೈಲಿನಲ್ಲಿದ್ದರೂ ನನಗೆ ನಿಮ್ಮದೇ ಚಿಂತೆ ಹಾಗಾಗಿ ನೀವು ಸಂತೋಷವಾಗಿದ್ದರೆ ಜೈಲಿನಲ್ಲಿರುವ ನಾನು ಕೂಡ ಸಂತೋಷವಾಗಿದ್ದೇನೆ ಎಂದರ್ಥ ಹಾಗಾಗಿ ನಿಮ್ಮ ನಿಮ್ಮ ಆರೋಗ್ಯದ ಕಾಳಜಿ ವಹಿಸಿಕೊಳ್ಳಿ ಎಂದು ಹೇಳಿಕೊಂಡಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂದಿಯಾಗಿದ್ದ ಕೇಜ್ರಿವಾಲ್​ ಅವರಿಗೆ ಮೇ 10ರಂದು ಸುಪ್ರೀಂ ಕೋರ್ಟ್​ ಇಪ್ಪತ್ತೊಂದು ದಿನಗಳ ಮಧ್ಯಂತರ ಜಾಮೀನು ನೀಡಿತ್ತು ಇದೀಗ ಜಾಮೀನು ಅವಧಿ ಜೂನ್​ 1ಕ್ಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ತಿಹಾರ್ ಜೈಲಿಗೆ ಶರಣಾಗಲು ತೆರಳಿದ್ದಾರೆ.

ಈ ವೇಳೆ, ಪತ್ನಿ ಸುನೀತಾ ಕೇಜ್ರಿವಾಲ್​, ಪಕ್ಷದ ನಾಯಕರು, ಸಚಿವರಾದ ಅತಿಶಿ, ಕೈಲಾಶ್ ಗಹ್ಲೋಟ್, ಸೌರಭ್ ಭಾರಧ್ವಾಜ್, ರಾಜ್ಯಸಭಾ ಸದಸ್ಯರಾದ ಸಂಜಯ್​ ಸಿಂಗ್, ಸಂದೀಪ್ ಪಾಠಕ್​ ಹಾಗೂ ದುರ್ಗೇಶ್ ಪಾಠಕ್​, ರಾಖಿ ಬಿರ್ಲಾ, ರೀನಾ ಮೊದಲಾದವರು ಇದ್ದರು.

ಇದನ್ನೂ ಓದಿ: T-Series ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಸಬ್ ಸ್ಕ್ರೈಬ್ಡ್ ಯೂಟ್ಯೂಬರ್ ಆದ MrBeast

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.