Digital Arrest: ವರ್ಧಮಾನ್‌ ಗ್ರೂಪ್‌ ಮುಖ್ಯಸ್ಥನಿಗೆ 7 ಕೋಟಿ ರೂ. ವಂಚನೆ

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೆಸರಲ್ಲೇ ಕರೆ

Team Udayavani, Oct 2, 2024, 7:01 AM IST

Digital Arrest: Rs 7 Crore Fraud to Vardhman Group Chief

ನವದೆಹಲಿ: ಇತ್ತೀಚೆಗೆ ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್‌, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಅಧಿಕಾರಿಗಳ ಹೆಸರಲ್ಲಿ ಕರೆ ಮಾಡಿ ಭಯಗೊಳಿಸಿ ದುಡ್ಡು ಪೀಕುವ ದೊಡ್ಡ ಜಾಲವೇ ಹುಟ್ಟಿಕೊಂಡಿವೆ.

ಈಗ ವರ್ಧಮಾನ್‌ ಗ್ರೂಪ್‌ ಮುಖ್ಯಸ್ಥ ಎಸ್‌ ಪಿ ಓಸ್ವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಹೆಸರಲ್ಲಿ ಕರೆ ಮಾಡಿ ಬರೋಬ್ಬರಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ವಿಡಿಯೋ ಕರೆ ಮಾಡಿರುವ ವಂಚಕರು ನಕಲಿ ವರ್ಚುವಲ್‌ ನ್ಯಾಯಾಲಯವನ್ನೇ ಸೃಷ್ಟಿಸಿ ನಂಬಿಸಿದ್ದಾರೆ. ಕೆನರಾ ಬ್ಯಾಂಕ್‌ನಲ್ಲಿರುವ ಅಕೌಂಟ್‌ ಮೂಲಕ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಹೆಸರಿಸಿದ್ದಲ್ಲದೆ, ಮನಿ ಲಾಂಡರಿಂಗ್‌ ತನಿಖೆಯಲ್ಲಿ ಕಳೆದ ವರ್ಷ ಬಂಧಿಸಲ್ಪಟ್ಟ ನರೇಶ್‌ ಗೋಯಲ್‌ ವಿರುದ್ಧದ ಪ್ರಕರಣದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡಿದೆ ಎಂದು ಹೆದರಿಸಲಾಗಿದೆ. ಈ ವೇಳೆ 7 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ. ಸೈಬರ್‌ ಪೊಲೀಸರು ಈಗ 5.25 ಕೋಟಿ ರೂಪಾಯಿಯನ್ನು ವಾಪಸ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

Vote jihad in Maharashtra during Lok Sabha elections: BJP

Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್‌: ಬಿಜೆಪಿ

ISRO: ನಮ್ಮ “ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ; 2028ರ ಮಾ. 29ಕ್ಕೆ ನೌಕೆ ಉಡಾವಣೆ

ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ

Decade for ‘Swachh Bharat Mission’: Many projects launched today

Swachh Bharat : “ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.