![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 23, 2021, 6:30 AM IST
ಹೊಸದಿಲ್ಲಿ: ತನ್ನದೇ ಆದ ಸ್ವಂತ ಡಿಜಿಟಲ್ ಕರೆನ್ಸಿಯನ್ನು ಹಂತ ಹಂತವಾಗಿ ಜಾರಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಕಾರ್ಯತಂತ್ರ ರೂಪಿಸಿದ್ದು, ಸದ್ಯದಲ್ಲೇ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ಹೇಳಿದ್ದಾರೆ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(ಸಿಬಿಡಿಸಿ) ಪರಿಕಲ್ಪನೆಯು ಶೀಘ್ರವೇ ಸಾಕಾರಗೊಳ್ಳಲಿದ್ದು, ಜಗತ್ತಿನ ಹಲವು ಕೇಂದ್ರ ಬ್ಯಾಂಕ್ಗಳು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿವೆ ಎಂದೂ ಅವರು ತಿಳಿಸಿದ್ದಾರೆ.
ಸದ್ಯ ಇರುವ ವರ್ಚುವಲ್ ಕರೆನ್ಸಿಗಳಿಗೆ “ಖಾತ್ರಿ’ಯಿಲ್ಲದ ಕಾರಣ, ಗ್ರಾಹಕರಿಗೆ ಸುರಕ್ಷತೆ ಒದಗಿಸಲು ಸಿಬಿಡಿಸಿಯನ್ನು ಪರಿಚಯಿಸಬೇಕಾದ ಅಗತ್ಯವಿದೆ. ಡಿಜಿಟಲ್ ಕರೆನ್ಸಿಯನ್ನು ಜಾರಿ ಮಾಡಿದರೆ, ನಗದು ಮೇಲಿನ ಅವಲಂಬನೆ ಕಡಿಮೆಯಾಗುತ್ತದಲ್ಲದೇ ವಹಿವಾಟು ವೆಚ್ಚವೂ ತಗ್ಗುತ್ತದೆ. ಆದರೆ ಇಲ್ಲೂ ಕೆಲವು ರಿಸ್ಕ್ಗಳಿದ್ದು, ಅವುಗಳನ್ನು ಜಾಗರೂಕವಾಗಿ ನಿಭಾಯಿಸಬೇಕಾಗುತ್ತದೆ ಎಂದೂ ರವಿಶಂಕರ್ ಅಭಿಪ್ರಾಯಪಟ್ಟಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.