ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ಹಾಕಿ: PMಗೆ ದಿಗ್ವಿಜಯ್
Team Udayavani, Mar 6, 2019, 6:45 AM IST
ಹೊಸದಿಲ್ಲಿ : ”ನಾನು ರಾಷ್ಟ್ರ ವಿರೋಧಿ ಮತ್ತು ಪಾಕಿಸ್ಥಾನ ಬೆಂಬಲಿಗ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಧೈರ್ಯವಿದ್ದರೆ ನನ್ನ ವಿರುದ್ದ ಕೇಸು ದಾಖಲಿಸಲಿ ನೋಡೋಣ” ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸವಾಲು ಹಾಕಿದ್ದಾರೆ.
ದಿಗ್ವಿಜಯ್ ಸಿಂಗ್ ಅವರು ನಿನ್ನೆ ಮಂಗಳವಾರ ತಮ್ಮ ಸರಣಿ ಟ್ವೀಟ್ ಮೂಲಕ ಪುಲ್ವಾಮಾ ಘಟನೆಯನ್ನು ಒಂದು ಆಕಸ್ಮಿಕ ಎಂದು ಕರೆದಿದ್ದರು. ಮಾತ್ರವಲ್ಲದೆ ಇದೊಂದು ದುರ್ಘಟನೆ ಎಂದು ಪ್ರಧಾನಿ ಮೋದಿ ಸಹಿತ ಮೂವರು ಕೇಂದ್ರ ಸಚಿವರು ಹೇಳಿರುವುದನ್ನು ಪ್ರಶ್ನಿಸಿದ್ದರು.
”ನನ್ನನ್ನು ದೇಶ ವಿರೋಧಿ, ಪಾಕ್ ಬೆಂಬಲಿಗ ಎಂದು ಆರೋಪಿಸುವ ಟ್ವೀಟ್ಗಳನ್ನು ಪ್ರಧಾನಿ ಮೋದಿ ಮತ್ತು ಅವರ ಸಚಿವರು ದಿಲ್ಲಿಯಿಂದಲೇ ಮಾಡಿದ್ದಾರೆ. ದಿಲ್ಲಿ ಪೊಲೀಸ್ ದಳ ಕೇಂದ್ರ ಸರಕಾರದ ಕೈಯಲ್ಲಿದೆ; ಹಾಗಿರುವಾಗಿ ನೀವು ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ ನೋಡೋಣ” ಎಂದು ದಿಗ್ವಿಜಯ್ ಚ್ಯಾಲೆಂಜ್ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.