![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಮೊಬೈಲ್ ಸಂಪರ್ಕ ಕಡಿತವಾದರೂ ಆಧಾರ್ ಜೋಡಿಸಲ್ಲ: ಮಮತಾ
Team Udayavani, Oct 25, 2017, 5:33 PM IST
![Mamata-700.jpg](https://www.udayavani.com/wp-content/uploads/2017/10/25/Mamata-700-620x354.jpg)
ಹೊಸದಿಲ್ಲಿ : “ನನ್ನ ಮೊಬೈಲ್ ಸಂಪರ್ಕವನ್ನು ಬೇಕಾದರೂ ಕಳೆದುಕೊಳ್ಳುತ್ತೇನೆ,ಆದರೆ ಅದನ್ನು ಆಧಾರ್ಗೆ ಜೋಡಿಸುವುದಿಲ್ಲ” ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
ಮೊಬೈಲ್ ಬಳಕೆದಾರರು ತಮ್ಮ ಫೋನ್ ಸಂಪರ್ಕವನ್ನು ಆಧಾರ್ ನಂಬರ್ಗೆ ಜೋಡಿಸಿಕೊಳ್ಳಬೇಕು; ಇಲ್ಲವಾದರೆ ಸಂಪರ್ಕ ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಟೆಲಿಕಾಂ ಇಲಾಖೆಯ ಸೂಚನೆಯ ಔಚಿತ್ಯವನ್ನು ಪ್ರಶ್ನಿಸಿದ ಮಮತಾ ಬ್ಯಾನರ್ಜಿ, “ನಾನು ನನ್ನ ಮೊಬೈಲ್ ಫೋನಿಗೆ ಆಧಾರ ಲಿಂಕ್ ಮಾಡುವುದಿಲ್ಲ; ಬೇಕಿದ್ದರೆ ಅವರು ನನ್ನ ಫೋನ್ ಡಿಸ್ಕನೆಕ್ಟ್ ಮಾಡಲಿ’ ಎಂದು ಇಂದು ಬುಧವಾರ ಹೇಳಿದರು.
ಮಮತಾ ಬ್ಯಾನರ್ಜಿ ಅವರ ಹಿಂದಿನಿಂದಲೂ ಆಧಾರ್ ಕಡ್ಡಾಯ ಮಾಡುವ ಕೇಂದ್ರವನ್ನು ಟೀಕಿಸುತ್ತಲೆ ಬಂದಿದ್ದಾರೆ; ಇದು ಬಡವರ ವಿರೋಧಿ ಮತ್ತು ಜನರ ಖಾಸಗಿತನಕ್ಕೆ ಲಗ್ಗೆ ಹಾಕುವ ಯೋಜನೆ ಎಂದು ಟೀಕಿಸಿದ್ದರು.
ಈ ವಿಷಯದಲ್ಲಿ ಮಮತಾ ಒಂಟಿ ಅಲ್ಲ; ಆಧಾರ್ ಸಂಖ್ಯೆಯನ್ನು ಮೊಬೈಲ್ ಫೋನ್ ಮತ್ತು ಬ್ಯಾಂಕ್ ಖಾತೆಗೆ ಜೋಡಿಸುವುದನ್ನು ಪ್ರಶ್ನಿಸಿರುವ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದೆ ಇತ್ಯರ್ಥಕ್ಕೆ ಬಾಕಿ ಇವೆ.
ಆಧಾರ್ ಕಡ್ಡಾಯಗೊಳಿಸುವ ಸರಕಾರದ ಕ್ರಮವನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅ.30ರಂದು ಕೈಗೆತ್ತಿಕೊಳ್ಳಲಿದೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.