Kallakurichi ಕಳ್ಳಭಟ್ಟಿ ದುರಂತ ‘ಅಣ್ಣಾಮಲೈ ಯೋಜಿತ ಪಿತೂರಿ’: ಡಿಎಂಕೆ ನಾಯಕ

ಮಿತಿಯನ್ನು ಮೀರಿದ್ದೇ ದುರಂತಕ್ಕೆ ಕಾರಣ : ನಟ ಕಮಲ ಹಾಸನ್

Team Udayavani, Jun 23, 2024, 7:47 PM IST

1-aaaa

ಚೆನ್ನೈ:53 ಮಂದಿಯನ್ನು ಬಲಿ ಪಡೆದಿರುವ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದ್ದು, ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯವಾದ ಪುದುಚೇರಿಯಿಂದ ಪಡೆಯಲಾಗಿದೆ ಎಂದು ಆರೋಪಿಸಿದೆ ಮಾತ್ರವಲ್ಲದೆ ಡಿಎಂಕೆ ನಾಯಕರೊಬ್ಬರು ಈ ಘಟನೆಯನ್ನು “ಅಣ್ಣಾಮಲೈ ಅವರ ಯೋಜಿತ ಪಿತೂರಿ” ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ, ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ಘಟನೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ. ದುರಂತದ ಬಗ್ಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜೀನಾಮೆಗೆ ಅಣ್ಣಾಮಲೈ ಅವರ ಹಿಂದಿನ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಭಾರತಿ ಅವರು ಈ ಗಂಭೀರ ಆರೋಪ ಮಾಡಿದ್ದಾರೆ.

“ಯಾರಾದರೂ ರಾಜೀನಾಮೆ ನೀಡಬೇಕಾದರೆ ಅದು ಪುದುಚೇರಿಯ ಮುಖ್ಯಮಂತ್ರಿ ಮತ್ತು ಬಿಜೆಪಿ ಸಚಿವರು. ಪೊಲೀಸರು ನಮಗೆ ಕಚ್ಚಾ ಸಾಮಗ್ರಿಗಳು ಬಂದವು ಎಂದು ಹೇಳುತ್ತಿದ್ದಾರೆ, ಬಿಜೆಪಿಯವರೇ ಹೊಣೆಗಾರರಾಗಿದ್ದಾರೆ, ಅವರು ಇದನ್ನು ಮಾಡಿದ್ದಾರೆ, ನಾನು ಇದನ್ನು ಯೋಜಿತ ಎಂದು ಹೇಳುತ್ತಿದ್ದೇನೆ. ಇದು ವಿಕ್ರವಾಂಡಿ ಚುನಾವಣೆಗೆ ಸಂಬಂಧಿಸಿದ್ದು ಎಂಬ ಸಂದೇಹವಿದೆ’ ಎಂದು ಹೇಳಿದ್ದಾರೆ.

ಮಿತಿಯನ್ನು ಮೀರಿದ್ದರು

ಬಲಿಪಶುಗಳು ಅಜಾಗರೂಕತೆಯಿಂದ ಇದ್ದು ತಮ್ಮ ಮಿತಿಯನ್ನು ಮೀರಿದ್ದರು ಎಂದು ನಟ-ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ದುರಂತದಲ್ಲಿ ಬದುಕುಳಿದವರನ್ನು ಭೇಟಿ ಮಾಡಿದ ನಂತರ ರು ಸುದ್ದಿಗಾರರೊಂದಿಗೆ ಮಾತನಾಡಿ ‘ತಮಿಳುನಾಡಿನಲ್ಲಿ ಸಾಕಷ್ಟು ಮದ್ಯ ಲಭ್ಯವಿದೆ. ರಾಜ್ಯ-ಚಾಲಿತ TASMAC ನ ಮದ್ಯದ ಚಿಲ್ಲರೆ ಮಾರಾಟ ಮಳಿಗೆಗಳು ಔಷಧಾಲಯಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿವೆ ಎಂದರು.

“ಈ ಬಲಿಪಶುಗಳ ಬಗ್ಗೆ ನನಗೆ ಯಾವುದೇ ಸಹಾನುಭೂತಿ ಇಲ್ಲ ಎಂದು ನಾನು ಹೇಳಲಾರೆ. ಆದರೆ ಈ ಬಲಿಪಶುಗಳು ತಮ್ಮ ಮಿತಿಯನ್ನು ಮೀರಿದ್ದಾರೆ ಮತ್ತು ಅವರು ಅಸಡ್ಡೆ ಹೊಂದಿದ್ದರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು. ಅವರು ಎಚ್ಚರಿಕೆಯಿಂದ ಇರಬೇಕಿತ್ತು, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿತ್ತು ಎಂದರು.

‘ಯಾವುದೇ ಆಗಲಿ ಮಿತಿಯನ್ನು ಮೀರುವುದು ಅಪಾಯಕಾರಿ ಎಂದು ಅರ್ಥಮಾಡಿಕೊಳ್ಳಬೇಕು. ಮತ್ತು ಇದು ತೀರಾ ಕೆಟ್ಟದು. ನಾವು ಇದನ್ನು ಹೋಗಲಾಡಿಸುತ್ತೇವೆ ಎಂದು ನೀವು ಹೇಳಲು ಸಾಧ್ಯವಿಲ್ಲ.ಕೌಟಿಲ್ಯ ಅರ್ಥಶಾಸ್ತ್ರವು ಸುರದಕ್ಷ ಎಂಬ ಆತ್ಮ ನಿರೀಕ್ಷಕನ ಕುರಿತು ಹೇಳುತ್ತದೆ. ಆದ್ದರಿಂದ ನಾವು ಐ ಸಿಸ್ಟಮೈಸ್ ಮಾಡಬೇಕು’ ಎಂದರು.

ಟಾಪ್ ನ್ಯೂಸ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.