![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 11, 2022, 12:24 PM IST
ಮಹಾರಾಷ್ಟ್ರ : ಕ್ಲಿನಿಕ್ ಬಾಗಿಲು ತಡವಾಗಿ ತೆರೆದರೆಂದು ಹೊರಗಡೆ ವೈದ್ಯರಿಗಾಗಿ ಕಾದು ಕುಳಿತ ತಂಡವೊಂದು ಸಿಟ್ಟಿಗೆದ್ದು ವೈದ್ಯ ಮತ್ತು ಅವರ ಮಗನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಸೆಪ್ಟೆಂಬರ್ 6 ರಂದು ಮಹಾರಾಷ್ಟ್ರದ ಬಾರಾಮತಿಯಲ್ಲಿ ಈ ಘಟನೆ ನಡೆದಿದ್ದು ಬಾರಾಮತಿಯಲ್ಲಿರುವ ಆಯುರ್ವೇದ ವೈದ್ಯರೊಬ್ಬರು ತನ್ನ ಮನೆಯಲ್ಲೇ ಕ್ಲಿನಿಕ್ ನಡೆಸುತ್ತಿದ್ದು ಸೆಪ್ಟೆಂಬರ್ 6 ರಂದು ರಾತ್ರಿ ಕ್ಲಿನಿಕ್ ಬಂದ್ ಮಾಡಿ ಕುಟುಂಬದವರೊಂದಿಗೆ ಊಟ ಮಾಡುತ್ತಿರುವ ವೇಳೆ ಬಾಗಿಲು ಬಡಿದಿದ್ದಾರೆ ಈ ವೇಳೆ ಮನೆ ಮಂದಿ ಊಟ ಮಾಡುತ್ತಿದ್ದ ಕಾರಣ ಬಾಗಿಲು ತೆರೆಯಲು ತಡವಾಗಿದೆ ಇದರಿಂದ ಕೋಪಗೊಂಡ ಗುಂಪೊಂದು ಮನೆಯ ಕಿಟಕಿಯ ಗಾಜುಗಳನ್ನು ಪುಡಿಗೈದಿದ್ದಾರೆ ಈ ವೇಳೆ ಎದ್ದು ಬಂದ ವೈದ್ಯರು ಬಾಗಿಲು ತೆರೆದಾಗ ಮೂರು ನಾಲ್ಕು ಮಂದಿ ಒಳ ಪ್ರವೇಶಿಸಿ ವೈದ್ಯರು ಮತ್ತು ಅವರ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.
ಡಾ. ಗುರುರಾಜ್ ಗಾಯಕ್ವಾಡ್ ಅವರ ಕ್ಲಿನಿಕ್ ನಲ್ಲಿ ನಡೆದ ಘಟನೆ ಅವರ ಕ್ಲಿನಿಕ್ ಒಳಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿ ಮಾಲೆಗಾಂವ್ ಪೊಲೀಸರು ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಲಕ್ನೋ ಹೋಟೆಲ್ ನಲ್ಲಿ ಅಗ್ನಿ ಅವಘಡ ಪ್ರಕರಣ : 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ
कैसे- कैसे लोग…!?
बारामती के सांगवी में एक आयुर्वेदिक #Doctor ने देर से दरवाजा खोला तो मरीज के साथ आए लोगों ने डॉक्टर और उनके बेटे की जमकर पिटाई कर दी!
मालेगांव पुलिस #FIR दर्ज कर जांच कर रही है। @ndtvvideos@ndtvindia pic.twitter.com/9deiLBsopZ— sunilkumar singh (@sunilcredible) September 11, 2022
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.