![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ
Team Udayavani, Jun 28, 2024, 1:54 PM IST
![ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ](https://www.udayavani.com/wp-content/uploads/2024/06/oyc-620x370.jpg)
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಅಶೋಕ ರಸ್ತೆಯಲ್ಲಿರುವ ತನ್ನ ಮನೆಯ ಮೇಲೆ ಕಿಡಿಗೇಡಿಗಳ ಗುಂಪೊಂದು ಮಸಿ ಎರಚಿರುವುದಾಗಿ ಎಐಎಂಐಎಂ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಹೇಳಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದರು ಓವೈಸಿ ಯಾ ಈ ಹೇಳಿಕೆಗೆ ಬಿಜೆಪಿ ಸೇರಿದಂತೆ ಹಲವರು ಕಿಡಿಕಾರಿದ್ದರು ಇದಾದ ಬಳಿಕ ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ನಿವಾಸದ ಮೇಲೆ ಮಸಿ ಎರಚಲಾಗಿತ್ತು, ಈ ಕುರಿತು X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ನನ್ನ ಗುರುವಾರ ದುಷ್ಕರ್ಮಿಗಳ ಗುಂಪೊಂದು ದೆಹಲಿಯ ನಿವಾಸದ ಮೇಲೆ ಮಸಿ ಎರಚಿದ್ದಾರೆ ಇದರ ಕುರಿತು ಪೊಲೀಸ್ ಠಾಣೆಯ ಅಧಿಕಾರಿಗಳ ಬಳಿ ಹೇಳಿಕೊಂಡರೆ ಅವರು ಅಸಹಾಯಕತೆಯನ್ನು ತೋರಿಸಿದ್ದಾರೆ ಈ ರೀತಿ ನಡೆದಿರುವುದು ಇದೆ ಮೊದಲಲ್ಲ ಹಾಗಾಗಿ ನಾನು ಇಂತಹ ಗೊಡ್ಡು ಬೆದರಿಕೆಗೆ ಹೆದರುವವನಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹಾಗೂ ಲೋಕ ಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
ನನ್ನ ಮನೆಯ ಮೇಲೆ ಆಗಾಗ ಕಿಡಿಗೇಡಿಗಳಿಂದ ಮಸಿ ಎಸೆಯುವುದು, ಕಲ್ಲು ತೂರಾಟ ನಡೆಸುವುದು ಸೇರಿದಂತೆ ಲೆಕ್ಕಕ್ಕೆ ಸಿಗದಷ್ಟು ಬಾರಿ ದಾಳಿಗಳು ನಡೆದಿದೆ ಹಾಗಾಗಿ ಕಿಡಿಗೇಡಿಗಳಿಗೆ ನಾನು ಹೇಳುವುದೇನೆಂದರೆ ಧೈರ್ಯವಿದ್ದರೆ ನನ್ನನ್ನು ಎದುರಿಸಿ ಅದು ಬಿಟ್ಟು ಮನೆಯ ಹೊರಗೆ ಕಲ್ಲು ತೂರಾಟ ನಡೆಸುವುದು, ಮಸಿ ಎಸೆಯುವುದು ಇದಕ್ಕೆಲ್ಲ ನಾನು ಹೆದರುವವನಲ್ಲ ಎಂದು ಹೇಳಿದ್ದಾರೆ.
Some “unknown miscreants” vandalised my house with black ink today. I have now lost count the number of times my Delhi residence has targeted. When I asked @DelhiPolice officials how this was happening right under their nose, they expressed helplessness. @AmitShah this is… pic.twitter.com/LmOuXu6W63
— Asaduddin Owaisi (@asadowaisi) June 27, 2024
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![6](https://www.udayavani.com/wp-content/uploads/2024/06/6-20-150x90.jpg)
ಯೂಟ್ಯೂಬ್ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ
![1-qwewqewq](https://www.udayavani.com/wp-content/uploads/2024/06/1-qwewqewq-1-150x92.jpg)
West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-150x90.jpg)
Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!
![1-adsdadsad](https://www.udayavani.com/wp-content/uploads/2024/06/1-adsdadsad-150x87.jpg)
Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?
MUST WATCH
ಹೊಸ ಸೇರ್ಪಡೆ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.