Electoral Bonds: ಬಿಜೆಪಿ ಫ‌ಸ್ಟ್‌, ವೆಚ್ಚದಲ್ಲೂ ಮುಂದು!

ವಿಪಕ್ಷ ಕಾಂಗ್ರೆಸ್‌ ಆದಾಯವೂ 452 ಕೋಟಿಯಿಂದ 1225 ಕೋಟಿಗೆ ಏರಿಕೆ

Team Udayavani, Jan 29, 2025, 6:38 AM IST

Donations to the party: BJP first, ahead in spending too!

ನವದೆಹಲಿ: ಸದ್ಯ ಅಧಿಕಾರದಲ್ಲಿ ಇರುವ ಬಿಜೆಪಿಗೆ ರದ್ದಾಗಿರುವ ಚುನಾವಣಾ ಬಾಂಡ್‌ ಮೂಲಕ ಭಾರೀ ಆದಾಯ ಪಡೆದುಕೊಂಡಿದೆ. ಜತೆಗೆ ಖರ್ಚು ಮಾಡುವುದರಲ್ಲೂ ಬಿಜೆಪಿ ಮುಂದಿದೆ.

2022-23ನೇ ಸಾಲಿನಲ್ಲಿ 2360.8 ಕೋಟಿ ರೂ.ಗಳಿಂದ 2023-24ನೇ ಸಾಲಿನಲ್ಲಿ ಪಕ್ಷದ ಆದಾಯ 4340.5 ಕೋಟಿ ರೂ.ಗೆ ಏರಿಕೆಯಾಗಿದೆ. ಅಂದರೆ 1 ವರ್ಷದ ಅವಧಿಯಲ್ಲಿ ಪಕ್ಷದ ಆದಾಯ ಶೇ.84 ಹೆಚ್ಚಾಗಿದೆ. ಚುನಾವಣಾ ಆಯೋಗಕ್ಕೆ ಬಿಜೆಪಿ ಸಲ್ಲಿಕೆ ಮಾಡಿದ ಆಡಿಟ್‌ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಪಕ್ಷವೊಂದಕ್ಕೆ ಚುನಾವಣಾ ಬಾಂಡ್‌ ಮೂಲಕ ಸಲ್ಲಿಕೆಯಾಗಿರುವ ಅತಿ ಹೆಚ್ಚು ಪ್ರಮಾಣದ ದೇಣಿಗೆ ಇದಾಗಿದೆ. ಜತೆಗೆ ಬಿಜೆಪಿ ಬಳಿ 7113 ಕೋಟಿ ರೂ. ಚುನಾವಣಾ ನಿಧಿ ಸೇರಿಕೊಂಡಂತಾಗಿದೆ.

ವಿಪಕ್ಷವಾಗಿರುವ ಕಾಂಗ್ರೆಸ್‌ಗೆ ಬಾಂಡ್‌ ಮೂಲಕ ಲಭಿಸಿರುವ ಮೊತ್ತವೂ ಏರಿಕೆಯಾಗಿದೆ. 2022-23ನೇ ಸಾಲಿನಲ್ಲಿ ಆ ಪಕ್ಷಕ್ಕೆ 452.4 ಕೋಟಿ ರೂ. ಇದ್ದ ಆದಾಯ, 2023-24ನೇ ಸಾಲಿನಲ್ಲಿ 1225 ಕೋಟಿ (ಶೇ.170) ರೂ.ಗೆ ಏರಿಕೆಯಾಗಿದೆ. ಹೀಗಾಗಿ, ಆ ಪಕ್ಷದ ಬಳಿ ಇರುವ ಒಟ್ಟು ಮೊತ್ತ 857 ಕೋಟಿ ರೂ.ಗೆ ಏರಿಕೆಯಾದಂತಾಗಿದೆ. ಇತ್ತೀಚೆಗೆ ಪ್ರಕಟವಾಗಿದ್ದ ದೇಣಿಗೆ ಮಾಹಿತಿ ಪ್ರಕಾರ ಬಿಆರ್‌ಎಸ್‌ 685.5 ಕೋಟಿ ರೂ., ಪಶ್ಚಿಮ ಬಂಗಾಳದ ಟಿಎಂಸಿಗೆ 612.4 ಕೋಟಿ ರೂ. ದೇಣಿಗೆ ಸಿಕ್ಕಿತ್ತು. ಹೀಗಾಗಿ, ಕಾಂಗ್ರೆಸ್‌ ಆ 2 ಪಕ್ಷಗಳನ್ನು ಮೀರಿಸಿದಂತಾಗಿದೆ.

ವೆಚ್ಚದಲ್ಲಿ ಬಿಜೆಪಿ ಮುಂದೆ: ದೇಣಿಗೆ ಸಂಗ್ರಹದಲ್ಲಿ ಮುಂದಿರುವ ಬಿಜೆಪಿ, ತನಗೆ ಸಿಕ್ಕಿರುವ ಹಣ ವೆಚ್ಚ ಮಾಡುವುದರಲ್ಲೂ ಅಗ್ರ ಸ್ಥಾನದಲ್ಲಿದೆ. 2023-24ನೇ ಸಾಲಿನಲ್ಲಿ 1754.06 ಕೋಟಿ ರೂ. ವೆಚ್ಚ ಮಾಡಿತ್ತು. 2022-23ನೇ ಸಾಲಿನಲ್ಲಿ 1092 ಕೋಟಿ ರೂ. ವೆಚ್ಚ ಮಾಡಿತ್ತು. ಅಂದರೆ 1 ವರ್ಷದಲ್ಲಿ 662.06 ಕೋಟಿ ರೂ. ಹೆಚ್ಚು ಖರ್ಚು ಮಾಡಿದೆ. ವಿಪಕ್ಷ ಕಾಂಗ್ರೆಸ್‌ ಕೂಡ ಈ ನಿಟ್ಟಿನಲ್ಲಿ ಹಿಂದೆ ಬಿದ್ದಿಲ್ಲ. 2023-24ರಲ್ಲಿ 619.67 ಕೋಟಿ ರೂ., 2022-23ರಲ್ಲಿ 192.56 ಕೋಟಿ ರೂ. ವೆಚ್ಚ ಮಾಡಿತ್ತು. ಗಮನಾರ್ಹ ಅಂಶವೆಂದರೆ ಈ ಅಂಕಿ ಅಂಶಗಳೆಲ್ಲವೂ ಕಳೆದ ವರ್ಷದ ಮಾ.16ರಂದು ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವುದಕ್ಕಿಂತ ಮೊದಲಿನದ್ದು.

ಟಾಪ್ ನ್ಯೂಸ್

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Tragedy: ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ… ದುರಂತ ಅಂತ್ಯ

Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

SHashi Taroor (2)

US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Tragedy: ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ… ದುರಂತ ಅಂತ್ಯ

Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ

SHashi Taroor (2)

US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್

Mahakumbh-fire

Maha Kumbh: ಕುಂಭಮೇಳದ ಸೆಕ್ಟರ್ 18, 19ರಲ್ಲಿ ಭಾರೀ ಅಗ್ನಿ ಅನಾಹುತ!

ಶಾಲೆಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ

ತರಗತಿಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Belthangady: ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

Belthangady: ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.