Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ


Team Udayavani, Jul 3, 2024, 6:53 AM IST

Don’t act like Rahul, answer with facts: Modi

ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸಂಸದೀಯ ಪಕ್ಷದ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಮೋದಿ, ರಾಹುಲ್‌  ಗಾಂಧಿ ರೀತಿ ಎನ್‌ಡಿಎ ಸಂಸದರು ವರ್ತಿಸುವುದು ಬೇಡ. ಬದಲಿಗೆ ಸತ್ಯ ಸಂಗತಿಗಳೊಂದಿಗೆ ಉತ್ತರ ನೀಡಬೇಕು ಎಂದು ಕಿವಿಮಾತು ಹೇಳಿದರು. ಎನ್‌ಡಿಎ ಸಂಸದರು ಸಂಸ ದೀಯ ನಿಯಮಗಳನ್ನು ಪಾಲಿಸಬೇಕು ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಬೇಕು. ವಿಪಕ್ಷದ ನಾಯಕ ರಾಹುಲ್‌  ಗಾಂಧಿ ಅತ್ಯಂತ ಬೇಜವಾಬ್ದಾರಿ ಭಾಷಣ ಮಾಡಿದ್ದಾರೆಂದು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. ಹೊಸ ಸದಸ್ಯರಿಗೆ ಸಂಸತ್‌ ಬಗ್ಗೆ ತಿಳಿದು ಕೊಳ್ಳಬೇಕು ಎಂದರೆ ಅವರು ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡಬೇಕು ಮತ್ತು ಅವರ ಜೀವನ ಪಯಣದಿಂದ, ಅವರ ಅನುಭವದಿಂದ ಹೊಸದನ್ನು ಕಲಿತುಕೊಳ್ಳಬೇಕು ಎಂದು ಮೋದಿ ಹೇಳಿದರೆನ್ನಲಾಗಿದೆ.

ಬಾಲಕ ಬುದ್ಧಿಯ ವಿಪಕ್ಷ ನಾಯಕ: ರಾಹುಲ್‌ಗೆ ಮೋದಿ ಪರೋಕ್ಷ ಟೀಕೆ

ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೋಮವಾರ ಸಂಸತ್‌ನಲ್ಲಿ ಮಾಡಿದ ಭಾಷಣಕ್ಕೆ ಪ್ರಧಾನಿ ಮಂಗಳವಾರ ತಿರುಗೇಟು ನೀಡಿದ್ದಾರೆ. ರಾಹುಲ್‌ ಅವರನ್ನು ಪರೋಕ್ಷವಾಗಿ “ಬಾಲಕ ಬುದ್ಧಿ’ ಎಂದು ಕರೆದಿದ್ದಾರೆ. “ಚಿಕ್ಕ ಮಕ್ಕಳ ಹಾಗೆ ಅವರು ನನಗೆ ಹೊಡೆದರು, ಇವರು ಹೊಡೆದರು, ನನಗೆ ಇಲ್ಲಿ ನೋವಾಗಿದೆ, ಅಲ್ಲಿ ನೋವಾಗಿದೆ ಎಂದು ಕಾಂಗ್ರೆಸ್‌ ಅನುಕಂಪ ಸೃಷ್ಟಿಸಿಕೊಳ್ಳಲು ನಾಟಕವಾಡುತ್ತಿದೆ. ಬೆಳೆದು ದೊಡ್ಡವರಾಗಿದ್ದರೂ ಕೆಲವರು ಮಕ್ಕಳಂತೆ ವರ್ತಿಸುತ್ತಾರೆ’ ಎಂದರು. ದೇಶ ಆ ನಾಯಕರ ಬಗ್ಗೆ ಚೆನ್ನಾಗಿ ಅರಿತುಕೊಂಡಿದೆ. ಹೀಗಾಗಿ ನಿನ್ನಿಂದ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಸಂದೇಶವನ್ನು ಅವರಿಗೆ ನೀಡುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಹೇಳಿದ 3 ಪುಟ ಕಥೆ

ಕಾಂಗ್ರೆಸ್‌ ಕುರಿತು ಮೋದಿ ಸ್ವಾರಸ್ಯದ ಸಂಗತಿ ಹಂಚಿಕೊಂಡರು. ಮಗು ಸೈಕಲ್‌ನಿಂದ ಬಿದ್ದಾಗ, ಚೆನ್ನಾಗಿ ಸೈಕಲ್‌ ಓಡಿಸುತ್ತಿ. ಬಿದ್ದಿದ್ದಕ್ಕೆ ಬಹಳ ಚಿಂತಿಸಬೇಡ. ಕೇವಲ ಒಂದು ಇರುವೆ ಸತ್ತಿದೆ ಎಂದು ದೊಡ್ಡವರು ಮಗುವಿಗೆ ಸಮಾಧಾನ ಪಡಿಸುತ್ತಾರೆ. ಸದ್ಯ ಕಾಂಗ್ರೆಸ್‌ನದ್ದು ಇದೇ ಸ್ಥಿತಿಯಾ ಗಿದೆ. ಪರೀಕ್ಷೆಯಲ್ಲಿ 99 ಅಂಕ ಪಡೆದ ಮಗು ಸಿಹಿ ಹಂಚುತ್ತಿತ್ತು. ಆದರೆ ಮಗು 100ರ ಬದಲು 543ಕ್ಕೆ 99 ಅಂಕ ಪಡೆದಿರುವುದನ್ನು ಹೇಳಿರಲಿಲ್ಲ. ಇನ್ನೊಂದು ಸಂಗತಿ, ಶಾಲೆಯಲ್ಲಿ ಹೊಡೆದರೆಂದು ಮಗು ಅಳುತ್ತಾ ತಾಯಿಯ ಬಳಿ ಬಂದಿತ್ತು. ಆದರೆ ತಾನೇ ಎಲ್ಲರ ಊಟದ ಡಬ್ಬಿ ಕದ್ದಿರುವುದಾಗಿ ಚಿಂತಿಸುತ್ತಿರುವ ತಾಯಿಗೆ ಹೇಳಿರಲಿಲ್ಲ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.