ಮಗ್ಗಿ ಹೇಳಲಿಲ್ಲ ಎಂದು ವಿದ್ಯಾರ್ಥಿಯ ಕೈಯನ್ನು ಡ್ರಿಲ್​ ಮಷಿನ್​ನಿಂದ ಕೊರೆದ ಶಿಕ್ಷಕ!

ಸಮಗ್ರ ತನಿಖೆಗೆ ಶಿಕ್ಷಣಾಧಿಕಾರಿಗಳಿಂದ ಸೂಚನೆ

Team Udayavani, Nov 27, 2022, 2:32 PM IST

ಮಗ್ಗಿ ಹೇಳಲಿಲ್ಲ ಎಂದು ವಿದ್ಯಾರ್ಥಿಯ ಕೈಯನ್ನು ಡ್ರಿಲ್​ ಮಷಿನ್​ನಿಂದ ಕೊರೆದ ಶಿಕ್ಷಕ!

ಕಾನ್ಪುರ : ಐದನೇ ತರಗತಿಯ ವಿದ್ಯಾರ್ಥಿಯೊಬ್ಬ ಎರಡರ ಮಗ್ಗಿ ತಪ್ಪಾಗಿ ಹೇಳಿದ್ದಾನೆ ಎಂದು ಕೋಪಗೊಂಡು ವಿದ್ಯಾರ್ಥಿಯ ಕೈಯನ್ನು ಡ್ರಿಲ್ ಮಷಿನ್​ನಿಂದ ಕೊರೆದು ಗಾಯಗೊಳಿಸಿದ ಘಟನೆ ಕಾನ್ಪುರದಲ್ಲಿರುವ ಶಾಲೆಯಲ್ಲಿ ಶನಿವಾರ ನಡೆದಿದೆ.

ಕಾನ್ಪುರ ಜಿಲ್ಲೆಯ ಪ್ರೇಮ್‌ನಗರದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಗ್ರಂಥಾಲಯದಲ್ಲಿ ದುರಸ್ಥಿ ಕಾರ್ಯ ನಡೆಯುತ್ತಿತ್ತು ದುರಸ್ಥಿ ಕಾರ್ಯವನ್ನು ನೋಡಲು ಶಿಕ್ಷಕರು ಹೋಗಿದ್ದರು ಈ ವೇಳೆ ಐದನೇ ತರಗತಿ ವಿದ್ಯಾರ್ಥಿ ಅಲ್ಲಿ ಹಾದು ಹೋಗಿದ್ದಾನೆ ಇದನ್ನು ಕಂಡ ಶಿಕ್ಷಕ ಹತ್ತಿರ ಕರೆದು ವಿದ್ಯಾರ್ಥಿಯಲ್ಲಿ ಎರಡರ ಮಗ್ಗಿ ಹೇಳುವಂತೆ ಹೇಳಿದ್ದಾರೆ ಆದರೆ ವಿದ್ಯಾರ್ಥಿಗೆ ಸರಿಯಾಗಿ ಮಗ್ಗಿ ಹೇಳಲು ಬರಲಿಲ್ಲ, ಇದರಿಂದ ಕೋಪಗೊಂಡ ಶಿಕ್ಷಕ ಅಲ್ಲೇ ಇದ್ದ ಡ್ರಿಲ್ ಮಷಿನ್​ ಹಿಡಿದು ಐದನೇ ತರಗತಿಯಲ್ಲಿ ಇದ್ದೀಯಾ ಎರಡರ ಮಗ್ಗಿ ಬರುವುದಿಲ್ಲವೇ ಎಂದು ವಿದ್ಯಾರ್ಥಿಯ ಎಡಕೈಯನ್ನು ಕೊರೆದಿದ್ದಾರೆ ಈ ವೇಳೆ ವಿದ್ಯಾರ್ಥಿ ಬೊಬ್ಬೆ ಹಾಕಿದ್ದು ಇದನ್ನು ಕೇಳಿದ್ದ ಇನ್ನೊಬ್ಬ ವಿದ್ಯಾರ್ಥಿ ಅಲ್ಲಿಗೆ ಬಂದಾಗ ಶಿಕ್ಷಕ ವಿದ್ಯಾರ್ಥಿಯ ಕೈಗೆ ಡ್ರಿಲ್ ಮಷಿನ್​ನಿಂದ ಕೊರೆದಿರುವುದು ಬೆಳಕಿಗೆ ಬಂದಿದೆ ಆ ಕೂಡಲೇ ಎಚ್ಚೆತ್ತ ವಿದ್ಯಾರ್ಥಿ ಡ್ರಿಲ್ ಮಷಿನ್​ ನ ಸ್ವಿಚ್ ಆಫ್ ಮಾಡಿದ್ದಾನೆ.
ಗಾಯಗೊಂಡ ವಿದ್ಯಾರ್ಥಿ ಮನೆಯವರಿಗೆ ವಿಷಯ ತಿಳಿಸಿದ್ದಾನೆ ಕೂಡಲೇ ಪೋಷಕರು ಶಾಲೆಗೆ ಬಂದು ಶಿಕ್ಷಕರ ವಿರುದ್ಧ ಕಿಡಿಕಾರಿದ್ದಾರೆ ಬಳಿಕ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬಳಿಕ ಶಿಕ್ಷಣಾಧಿಕಾರಿಗಳಿಗೂ ದೂರು ನೀಡಲಾಗಿದ್ದು ಘಟನೆಯ ಕುರಿತು ಮಾತನಾಡಿದ ಕಾನ್ಪುರ ನಗರದ ಮೂಲ ಶಿಕ್ಷಾಧಿಕಾರಿ ಸುಜಿತ್ ಕುಮಾರ್ ಸಿಂಗ್, “ಈ ಸಂಪೂರ್ಣ ಘಟನೆಯ ತನಿಖೆಗೆ ಸಮಿತಿಯನ್ನು ರಚಿಸಲಾಗಿದೆ, ಪ್ರೇಮ್ ನಗರ ಮತ್ತು ಶಾಸ್ತ್ರಿನಗರದ ಬ್ಲಾಕ್ ಶಿಕ್ಷಣ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ವರದಿ ಕಳುಹಿಸುತ್ತಾರೆ. ತನಿಖೆಯಲ್ಲಿ ಶಿಕ್ಷಕನ ತಪ್ಪು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿ ಕೈಗೆ ಸಣ್ಣ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿಕೊಡಲಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸೇರಿದ 90 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಟಾಪ್ ನ್ಯೂಸ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

1-wewewq

Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!

GAS (2)

LPG ಸಿಲಿಂಡರ್‌ಗೂ ಶೀಘ್ರ ಕ್ಯುಆರ್‌ ಕೋಡ್‌!

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.